ಸೈಲೆಂಟಾಗಿ ಲೋಕಾಯುಕ್ತ ಸಂಸ್ಥೆಯನ್ನು ನಿರ್ನಾಮ ಮಾಡಿಬಿಡ್ತಾರಾ..? ಇಂತದ್ದೊಂದು ಭಯ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರಿಗಿದೆ..! ಅದನ್ನು ಅವರು ನೇರವಾಗಿ ಹೇಳಿದ್ದಾರೆ.. ಇವತ್ತಿನ ವಿಜಯವಾಣಿಯ ಸಂದರ್ಶನದಲ್ಲಿ ಅವರು ಹೇಳಿರೋ ಪ್ರಕಾರ ಕೆಲವು ಕಡುಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹೇಗಾದ್ರೂ ಮಾಡಿ ಲೋಕಾಯುಕ್ತವನ್ನು ದುರ್ಬಲಗೊಳಿಸೋ ಷಡ್ಯಂತ್ರ ಮಾಡುತ್ತಿವೆ.. ನಿಜವಾಗಿ ಲೋಕಾಯುಕ್ತ ಸಂಸ್ಥೆ ಬೇಕಿರೋದು ಜನಸಾಮಾನ್ಯನಿಗೆ. ಈಗಲೇ ಭ್ರಷ್ಟ ವ್ಯವಸ್ಥೆಯಿಂದಾಗಿ ಸಾಕುಸಾಕಾಗಿ ಹೋಗಿದೆ.. ಈಗ ಲೋಕಾಯುಕ್ತ ಸಂಸ್ಥೆಯೂ ಇಲ್ಲವಾದ್ರೆ ಭ್ರಷ್ಟರಿಗೆ ಲಂಗು ಲಗಾಮಿಲ್ಲದ ಹಾಗಾಗುತ್ತೆ.. ಈಗ ನಾವುಗಳೇ ಸಂತೋಷ್ ಹೆಗ್ಡೆಯವರ ಜೊತೆ ಒಟ್ಟಾಗೋಣ..ಹೊಸ ಲೋಕಾಯುಕ್ತರ ನೇಮಕಾತಿಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯೋಣ..! ಈ ವೀಡಿಯೋ ನಾಡಿನ ಜನತೆಗೆ ತಲುಪಲಿ.. ಎಲ್ಲರೂ ಲೋಕಾಯುಕ್ತದ ಪರ ಧ್ವನಿ ಎತ್ತಲಿ… #AppointLokayukta
Video :
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : [email protected]
POPULAR STORIES :
ಎಲ್ಲರಿಗೂ ಸಂವಿಧಾನ ದಿನದ ಶುಭಾಷಯಗಳು..! ಭಾರತ ಪ್ರಧಾನ ಮಂತ್ರಿಗಳಿಂದ ಘೋಷಣೆ..!
ರಾಹುಲ್ ಗಾಂಧಿ ಇಂದು ಮೇಕ್ ಇನ್ ಇಂಡಿಯಾ ವರ್ಕ್ ಆಗ್ತಿಯಾ ಅಂತ ಕೇಳಿದ್ರು..! ಬೆಂಗಳೂರು ಹುಡುಗೀರು ಏನಂದ್ರು ಗೊತ್ತಾ..?!
ಅಭಿಷೇಕ್ ಗೆ ಗೂಗಲ್ ನೀಡುತ್ತೆ 20000000 ರೂಪಾಯಿಗಳ ಸಂಬಳ..! ಐಐಟಿ ವಿದ್ಯಾರ್ಥಿಗೆ ಕೋಟಿ ಕೋಟಿ ಸಂಬಳದ ಆಫರ್ ..!
ಅವಳಲ್ಲದೆ ಅವನನ್ನು ಬೇರೆ ಯಾರೂ ಮದುವೆ ಆಗ್ತಿರಲಿಲ್ಲ..! ಈ ಸ್ಟೋರಿ ಓದಿದ ಮೇಲೆ ಹೇಳ್ತೀರಾ, ಅವಳು ನಿಜಕ್ಕೂ ಗ್ರೇಟ್..!
ಅಮೀರ್ ಖಾನ್ ಹೇಳಿದ್ದು ಎಷ್ಟು ಸರಿ…? ಕಿರಿಕ್ ಕೀರ್ತಿ ಮಾತನಾಡಿದ್ದಾರೆ ಕೇಳಿ… ನಿಮಗೇನನ್ಸುತ್ತೋ ಹೇಳಿ..!
atorvastatin 80mg over the counter lipitor 10mg canada oral atorvastatin 20mg