ಸಲ್ಮಾನ್ ಖಾನ್ ನಿರಪರಾಧಿ..! ಹಾಗಾದರೆ ನಿಜವಾದ ಆಪರಾಧಿ ಯಾರು..?

Date:

ಕೋರ್ಟ್ ತೀರ್ಪನ್ನು ಪ್ರಶ್ನಿಸೋ ಅಧಿಕಾರ ಯಾರಿಗೂ ಇಲ್ಲ. ಸಲ್ಮಾನ್ ಪರವಾಗಿ ಬಂದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಸಲ್ಮಾನ್ ನಿರಪರಾಧಿ ಅನ್ನೋದನ್ನು ಒಪ್ಪಿಕೊಳ್ಳೋಣ. ಆದ್ರೆ ಅವತ್ತು ಅನ್ಯಾಯವಾಗಿ ಪ್ರಾಣಬಿಟ್ಟ ಆ ವ್ಯಕ್ತಿಯ ಮೇಲೆ ಕಾರು ಚಲಾಯಿಸಿದ್ದು ಯಾರು..? ಅವರ ಸಾವಿಗೆ ಯಾರು ಕಾರಣ..? ಇಷ್ಟು ವರ್ಷ ಅನ್ಯಾಯವಾಗಿ ಸಲ್ಮಾನ್ ಖಾನ್ ಬ್ಯಾಡ್ ಬಾಯ್ ಇಮೇಜ್ ಎದುರಿಸಿದ್ರಾ..? ಯಾರೊ ಮಾಡಿದ ಆಕ್ಸಿಡೆಂಟ್ , ಎಲ್ಲಾ ಬಿಟ್ಟು ಸಲ್ಮಾನ್ ಖಾನ್ ಮೇಲೆ ಬಂದಿದ್ದಾದ್ರೂ ಯಾಕೆ..? ಬಡವರ ಸಾವಿಗೆ ಈ ದೇಶದಲ್ಲಿ ಬೆಲೆಯೇ ಇಲ್ಲವೇ..?

Video

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...