ವಿಜಯ್ ರಾಘವೇಂದ್ರ ‘ಕಿಸ್ಮತ್’ ಮೂಲಕ ಅಬ್ಬರಿಸಿ ಬಿಟ್ರು..

Date:

ವಿಜಯ್ ರಾಘವೇಂದ್ರಕಿಸ್ಮತ್ಮೂಲಕ ಅಬ್ಬರಿಸಿ ಬಿಟ್ರು..

ಲಕ್ಕಿದ್ರೆ ಭಿಕ್ಷಾಧಿಪತಿಯು ಕೋಟ್ಯಾಧಿಪತಿ ಆಗುತ್ತಾರೆ.. ಇದಕ್ಕೆ ಹೇಳೋದು ಕಿಸ್ಮತ್ ಅಂತ.. ಒಬ್ಬ ವ್ಯಕ್ತಿಯ‌ ಜೀವನದ ದಿಕ್ಕೆ ಬದಲಾಗುವ ಹಾಗೆ ಮಾಡುವ ತಾಕತ್ತು ಇರುವುದು ಈ‌ ಕಿಸ್ಮತ್ ಗೆ.. ಇದೇ ಎಳೆಯನ್ನ ಇಟ್ಟುಕೊಂಡು ಸಿದ್ದವಾಗಿರುವ ಸಿನಿಮಾ ಕಿಸ್ಮತ್..

ನಾಯಕ‌ ಮಿಡಲ್ ಕ್ಲಾಸ್ ಫ್ಯಾಮಿಲಿಗೆ ಸೇರಿದವನು.. ತನ್ನ ಮುಂದಿನ ತಂಗಿಯ ಮದುವೆ ಮಾಡಲು ಮುಂದಾಗ್ತಾನೆ.. ಇದಕ್ಕಾಗಿ ಬಡ್ಡಿ ಸುಳಿಯಲ್ಲಿ ಸಿಲುಕಿಕೊಳ್ತಾನೆ.. ಅಲ್ಲಿವರೆಗೂ ನಾರ್ಮಲ್ ಆಗಿದ್ದ ಲೈಫ್ ನಲ್ಲಿ ಬಿರುಗಾಳಿ ಏಳುತ್ತೆ.. ಈ ಸಾಲ‌ ತೀರಿಸಲು 4 ತಿಂಗಳ ಡೆಡ್ಲೈನ್ ಪಡೆದಿರುತ್ತಾನೆ.. ಈ ನಡುವೆ ಪ್ರೀತಿಸಿದ ಹುಡುಗಿ, ಅವರ ತಂದೆಯನ್ನ ಒಪ್ಪಿಸಲು ಆಗ ಪರಿಸ್ಥಿತಿ‌.. ಕೆಲಸ ಇಲ್ಲ, ದುಡ್ಡು ವಾಪಸ್ ಮಾಡೋಕೆ ಸಾಧ್ಯವಾಗೋದಿಲ್ಲ.. ಹೀಗೆ ಮುಂದೆ‌ ಸಾಗೋ ಸಿನಿಮಾ

ಫಸ್ಟ್ ಆಫ್ ಗಿಂತ ಸೆಕೆಂಡ್ ನಲ್ಲಿ ಸಿನಿಮಾದ ವೇಗ ಹೆಚ್ಚಾಗುತ್ತೆ.. ಯಾಕಂದ್ರೆ ಸಿನಿಮಾದಲ್ಲಿ ಟ್ವಿಸ್ಟ್ ಇರೋದೆ ಇಲ್ಲಿ.. ಈ ಮೂಲಕ ಪ್ರೇಕ್ಷಕರಿಗೆ ಹೊಸದೊಂದು ಥ್ರಿಲ್ಲಿಂಗ್ ಅನುಭವ ಶುರುವಾಗುತ್ತೆ.. ಚಿತ್ರಕಥೆಯ ವೇಗ ಹಾಗೆ ವಿಜಯ್ ರಾಘವೇಂದ್ರ ಅವರ ನಟನೆನಿರ್ದೇಶನ ಸಿನಿಮಾದ ಗತಿಯನ್ನ ಬದಲಿಸುತ್ತೆ.. ಕ್ಷಣದಿಂದ‌ ಕ್ಷಣಕ್ಕೆ ಚಿತ್ರದ ಮೇಲೆ ಇಂಟ್ರೆಸ್ಟ್ ಹೆಚ್ಚಾಗುತ್ತಾ ಸಾಗುತ್ತೆ.. ಕ್ಲೈಮೆಕ್ಸ್ ನಲ್ಲಿ ವಿಜಯ್ ರಾಘವೇಂದ್ರ ನಟನೆ ಅದ್ಭುತವಾಗಿದೆ.. ತಾಂತ್ರಿಕವಾಗಿ ಸಿನಿಮಾ ಮಜಾ ನೀಡುತ್ತೆ..

ಇನ್ನು ನಿರ್ದೇಶನದ ವಿಚಾರಕ್ಕೆ ಬರೋದಾದ್ರೆ ವಿಜಯ್ ರಾಘವೇಂದ್ರ ಉತ್ತಮ ಕೆಲಸ ಮಾಡಿದ್ದಾರೆ.. ಕಥೆಗೆ ಬೇಕಾದ ಪಾತ್ರಗಳ ಆಯ್ಕೆ, ಸಿನಿಮಾವನ್ನ ಪ್ರಸೆಂಟ್ ಮಾಡಿರುವ ರೀತಿ ಇಷ್ಟವಾಗುತ್ತೆ.. ರಾಜೇಶ್ ಮುರುಗನ್ ಮ್ಯೂಸಿಕ್ ಚಿತ್ರದ ಗತಿಗೆ ಒಪ್ಪುವಂತಿದೆ..

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...