ಸಂಘಟನೆಗಳಿಂದ‌ ಮದುವೆಗೆ ಮರುಜೀವ…!

Date:

ಕೊಡಗು ಜಿಲ್ಲಾದ್ಯಂತ ಸುರಿದ ಮಳೆಗೆ ಮದುವೆಯೊಂದು ರದ್ದಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮದುವೆಗೆ ಸಂಘಟನೆಗಳು ಮರುಜೀವ‌ ನೀಡಿವೆ.
ಎಮ್ಮೆತಾಳು ಗ್ರಾಮದಲ್ಲಿ ನಡೆಯಬೇಕಿದ್ದ ಮಂಜುಳಾ ಮತ್ತು ರಜೀಶ್ ಅವರ ಮದುವೆ‌ ರದ್ದಾಗುವ‌ ಹಾಗೆ ಮಾಡಿತ್ತು ಮಳೆ. ವಧು ಕುಟುಂಬದವರೆಲ್ಲಾ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ವಸ್ತುಗಳೆಲ್ಲಾ ನಾಶವಾಗಿದ್ದವು.‌

ಮದುವೆ ನಿಂತೇ ಹೋಯಿತು ಎಂದು‌ ಭಾವಿಸಲಾಗಿತ್ತು. ಹಾಗೂ ಸಾರ್ವಜನಿಕರು ಹಾಗೂ ನಾನಾ ಸಂಘಟನೆಗಳು ಮದುವೆ ಮಾಡಿಸಲು ಮುಂದಾಗಿ ಮಾನವೀಯತೆ ಮೆರೆದಿದ್ದಾರೆ.‌

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...