ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನ ಕೊಲೆ?

Date:

ನನ್ನ ಪ್ರೀತ್ಸೆ, ನನ್ನೇ ಪ್ರೀತ್ಸೆ ಅಂತ ಯುವತಿಯ ಹಿಂದೆ ಬಿದ್ದ ಯುವಕ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ಮೊಗಲಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

 

ಮೊಗಲಹಳ್ಳಿ ಗ್ರಾಮದ 20 ವರ್ಷದ ಶ್ರೀನಿವಾಸ್ ಮೃತ.
ಈತ ಇದೇ ಗ್ರಾಮದ ಯುವತಿ ಹಿಂದೆ ಬಿದ್ದಿದ್ದ. ಲವ್ ಮಾಡೇ ಲವ್ ಮಾಡೇ ಅಂತ ಪೀಡಿಸ್ತಿದ್ದ ಎನ್ನಲಾಗಿದೆ. ಅವಳು ಪ್ರೀತಿಯನ್ನು ಒಪ್ಪಿಕೊಳ್ಳದಿದ್ದರೂ ಶ್ರೀನಿವಾಸ್ ಮಾತ್ರ ಹಿಂದೆ ಹಿಂದೆ ಹೋಗೋದನ್ನು ಬಿಟ್ಟಿರಲಿಲ್ಲ. ಇವನ ಬಗ್ಗೆ ಯುವತಿ ಪೋಷಕರಿಗೆ ಹೇಳಿದ್ದಳು ಎನ್ನಲಾಗಿದೆ.
ಶ್ರೀನಿವಾಸ್ ನನ್ನು‌ ಕೊಂದು ನೇಣಿಗೆ ನೇತು ಹಾಕಿದ್ದಾರೆ ಎಂಬ ಆರೋಪವನ್ನು ಅವನ ಕುಟುಂಬದವರು ಮಾಡುತ್ತಿದ್ದಾರೆ. ಪ್ರೀತಿಸಿದ್ದಕ್ಕೆ ಕೊಲೆಯಾದನೋ ಅಥವಾ ಪ್ರೀತಿ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದನೋ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...