ಕುಡಿಯಲು ದುಡ್ಡುಕೊಟ್ಟಿಲ್ಲ ಅಂತ ಬೆಂಕಿ ಹಂಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಪತಿ…!

Date:

ಕುಡಿಯಲು ಹಣ ನೀಡಿಲ್ಲ ಎಂದು ಪತಿಯೋರ್ವ ತಾನು ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕರೇ ದುಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ..

ಬೆಂಕಿ ಹಚ್ಚಿಕೊಂಡ ಪತಿ ಲೋಕೇಶ್ (40) ಮೃತಪಟ್ಟಿದ್ದಾನೆ. ಪತ್ನಿ ಮರಿಬಸಮ್ಮ (38) ಸ್ಥಿತಿ ಗಂಭೀರವಾಗಿದೆ.
ಕುಡಿಯಲು ಹಣ ನೀಡುವಂತೆ ಲೋಕೇಶ್ ಪತ್ನಿಯನ್ನು ನಿತ್ಯ ಪೀಡಿಸುತ್ತಿದ್ದ. ನಿನ್ನೆ ಇದೇ ವಿಚಾರದಲ್ಲಿ ಜಗಳವಾಗಿದೆ. ಹಣ ನೀಡಲು ಪತ್ನಿ ನಿರಾಕರಿಸಿದ್ದಕ್ಕೆ ಲೋಕೇಶ್ ಬೆಂಕಿ ಹಚ್ಚಿಕೊಂಡಿದ್ದಾನೆ..! ಬಳಿಕ ಉರಿಯುವ ಬೆಂಕಿಯೊಂದಿಗೆ ಪತ್ನಿಯನ್ನು ತಬ್ಬಿಕೊಂಡಿದ್ದಾನೆ. ಪತ್ನಿ ಮರಿಬಸಮ್ಮ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...