ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಹೊಸ ಪ್ಲ್ಯಾನ್

Date:

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು PIP ತಂತ್ರಕ್ಕೆ ಮೊರೆ ಹೋಗಿದ್ದಾರೆ. ಅಕ್ಟೋಬರ್ 21ರಿಂದ ಬೃಂದಾವನದ CCTVಯಲ್ಲಿ 4 ಬಾರಿ ಚಿರತೆ ಪ್ರತ್ಯಕ್ಷಗೊಂಡಿದ್ದು,
ಚಿರತೆ ಸೆರೆಗೆ 8 ಕಡೆ ಬೋನ್ ಇರಿಸಲಾಗಿದೆ. ಅಲ್ದೆ ಟ್ರ್ಯಾಪ್ ಕ್ಯಾಮೆರಾ ಅಳವಡಿಸಿದ್ರು ಚಾಲಾಕಿ ಚಿರತೆ ಪತ್ತೆಯಾಗಿಲ್ಲ. ಇನ್ನ ಚಿರತೆ ಗುರುತು ಪತ್ತೆಯಾಗದೆ ಕಂಗಾಲಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪಗ್ ಇಂಪ್ರೆಷನ್ ಪ್ಯಾಡ್ ತಂತ್ರಜ್ಞಾನ ಬಳಸಿ ಚಿರತೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು PIP ಟೆಕ್ನಾಲಜಿಯ ಮರಳು ಹಾಸಿಗೆ ನಿರ್ಮಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...