ಬಿಜೆಪಿಗೆ ಸೆಳೆಯಲು ಯತ್ನಿಸಿದ ಈಶ್ವರಪ್ಪಗೆ ಈ ‘ಕೈ’ ಶಾಸಕ ಕೊಟ್ಟ ಖಡಕ್ ಉತ್ತರ ಏನ್ ಗೊತ್ತಾ…?

Date:

ಕಾಂಗ್ರೆಸ್ ಶಾಸಕರೊಬ್ಬರನ್ನು ಬಿಜೆಪಿಗೆ ಸೆಳೆಯಲು ಯತ್ನಿಸಿದ ಕೆ.ಎಸ್ ಈಶ್ವರಪ್ಪ ಅವರಿಗೆ ಮುಖಭಂಗವಾಗಿದೆ. ಆ ಶಾಸಕರು ಖಡಕ್ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಚಾಮರಾಜನಗರದ ಸಿ. ಪುಟ್ಟರಂಗಶೆಟ್ಟಿಯನ್ನು ಬಿಜೆಪಿಗೆ ಸೆಳೆಯುವ ಯತ್ನದಲ್ಲಿ ಈಶ್ವರಪ್ಪ ಸೋತಿದ್ದಾರೆ. ಈಶ್ವರಪ್ಪ ನೀಡಿದ ಆಫರ್ ಗೆ ಶಾಸಕ ಪುಟ್ಟರಂಗಶೆಟ್ಟಿ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.


ಈಶ್ವರಪ್ಪ ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿಯನ್ನು ಬೆಳಗ್ಗೆನಿಂದ ಸುಮಾರು ಐದಾರು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಸಚಿವ ಸ್ಥಾನ ನೀಡ್ತೀವಿ, ಬಿಜೆಪಿಗೆ ಬನ್ನಿ ಎಂದು ಕರೆದಿದ್ದಾರೆ. ಕೊನೆಯ ಸಲ ಕರೆ ಸ್ವೀಕರಿಸಿದ ಪುಟ್ಟರಂಗಶೆಟ್ಟಿ ನನಗೆ ಮತ್ತೊಮ್ಮೆ ಕರೆಮಾಡಬೇಡಿ ಎಂದು ಈಶ್ವರಪ್ಪ ಅವರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...