ಬಿಜೆಪಿಗೆ ಸೆಳೆಯಲು ಯತ್ನಿಸಿದ ಈಶ್ವರಪ್ಪಗೆ ಈ ‘ಕೈ’ ಶಾಸಕ ಕೊಟ್ಟ ಖಡಕ್ ಉತ್ತರ ಏನ್ ಗೊತ್ತಾ…?

Date:

ಕಾಂಗ್ರೆಸ್ ಶಾಸಕರೊಬ್ಬರನ್ನು ಬಿಜೆಪಿಗೆ ಸೆಳೆಯಲು ಯತ್ನಿಸಿದ ಕೆ.ಎಸ್ ಈಶ್ವರಪ್ಪ ಅವರಿಗೆ ಮುಖಭಂಗವಾಗಿದೆ. ಆ ಶಾಸಕರು ಖಡಕ್ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಚಾಮರಾಜನಗರದ ಸಿ. ಪುಟ್ಟರಂಗಶೆಟ್ಟಿಯನ್ನು ಬಿಜೆಪಿಗೆ ಸೆಳೆಯುವ ಯತ್ನದಲ್ಲಿ ಈಶ್ವರಪ್ಪ ಸೋತಿದ್ದಾರೆ. ಈಶ್ವರಪ್ಪ ನೀಡಿದ ಆಫರ್ ಗೆ ಶಾಸಕ ಪುಟ್ಟರಂಗಶೆಟ್ಟಿ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.


ಈಶ್ವರಪ್ಪ ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿಯನ್ನು ಬೆಳಗ್ಗೆನಿಂದ ಸುಮಾರು ಐದಾರು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಸಚಿವ ಸ್ಥಾನ ನೀಡ್ತೀವಿ, ಬಿಜೆಪಿಗೆ ಬನ್ನಿ ಎಂದು ಕರೆದಿದ್ದಾರೆ. ಕೊನೆಯ ಸಲ ಕರೆ ಸ್ವೀಕರಿಸಿದ ಪುಟ್ಟರಂಗಶೆಟ್ಟಿ ನನಗೆ ಮತ್ತೊಮ್ಮೆ ಕರೆಮಾಡಬೇಡಿ ಎಂದು ಈಶ್ವರಪ್ಪ ಅವರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...