No menu items!
30.9 C
Munich
Thursday, June 18, 2026

KSPCB ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸಿಎಂ ಸೂಚನೆ ! ಕಾರಣ ಗೊತ್ತಾ?

Must read

ಇಂದು ಮಧ್ಯಾಹ್ನ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ. ಇದೇ ವೇಳೆ ಸಿಎಂ ಕುಮಾರಸ್ವಾಮಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಜಯರಾಮ್ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಜಯರಾಮ್ ರಾಜೀನಾಮೆಯಿಂದ ತೆರವಾಗುವ ಅಧ್ಯಕ್ಷ ಸ್ಥಾನವನ್ನು ಅಸಮಾಧಾನಿತ, ಬಂಡಾಯ ಶಾಸಕರಿಗೆ ನೀಡಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಂಡಾಯ ಶಮನಗೊಳಿಸಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article