ಬಸ್ ಪ್ರಯಾಣ ದರ ಏರಿಕೆ ಈಗಲೋ? ಉಪಚುನಾವಣೆ ಮುಗಿದ ಮೇಲೋ?

Date:

ಮೂರು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವುದ ರಿಂದ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಮುಂದೂಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸರ್ಕಾರಿ ಬಸ್ ದರ ಏರಿಕೆ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆಯಿದೆ. ಆದರೆ, ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಸದ್ಯಕ್ಕೆ ಪ್ರಯಾಣ ದರ ಏರಿಕೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.‌

 

ಈಗಾಗಲೇ ವಿಧಾನಸಭಾ ಹಾಗೂ ಲೋಕಸಭಾ ಉಪಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದರ ಏರಿಕೆ ಮಾಡುವುದು ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಉಪಚುನಾವಣೆ ಬಳಿಕವೇ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.‌

 

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...