ಬಸ್ ಆ್ಯಂಬುಲೆನ್ಸ್ ಪರಿಚಯಿಸಿದ ಕೆ ಎಸ್ ಆರ್ ಟಿ‌ ಸಿ …ಇದು ದೇಶದಲ್ಲೇ ಫಸ್ಟ್…!

Date:

ಅಪಘಾತದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಗಾಯಾಳುಗಳು‌ ಸಾಯುವುದು‌‌ ಹೆಚ್ಚಾಗುತ್ತಿದೆ.‌ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕೆಎಸ್ ಆರ್ ಟಿಸಿ ಬಸ್ ಆ್ಯಂಬುಲೆನ್ಸ್ ಸೇವೆ ಪರಿಚಯಿಸಿದೆ. ಇದು ದೇಶದಲ್ಲೇ‌‌ ಮೊದಲು.


ಕೆ ಎಸ್ ಆರ್ ಟಿ‌ ಸಿ ಪರಿಚಯಿಸಿರುವ ಈ ಆ್ಯಂಬುಲೆನ್ಸ್ ನಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಏಕಕಾಲದಲ್ಲಿ‌ ತುರ್ತು ಚಿಕಿತ್ಸೆ ನೀಡಬಹುದಾಗಿದೆ.
ತುರ್ತು‌ ಅಗತ್ಯದ ವೈದ್ಯಕೀಯ‌ ಉಪಕರಣ ವ್ಯವಸ್ಥೆಯಿದೆ. ನುರಿತ ದಾದಿಯರನ್ನು ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...