ಬಿಜೆಪಿ ಸೇರ್ತಾರಾ ಮುನಿಯಪ್ಪ ?

Date:

ಮುನಿಯಪ್ಪನವರು ನಮ್ಮ ಪಕ್ಷ ಸೇರ್ತಾರೆ ಅಂತ ಆಶಾದಾಯಕವಾಗಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿಯಪ್ಪ ಅವರ ಜತೆ ರಾಜಕೀಯ ಹೊರತಾದ ಸ್ನೇಹ ಇದೆ. ಅವರು ನಮ್ಮ ಕುಟುಂಬದ ಸ್ನೇಹಿತರು. ಯಾವುದೋ ಬೇರೆ ವಿಚಾರಕ್ಕೆ ಅವರು ಭೇಟಿ ಮಾಡಿದ್ದಾರೆ. ಮುನಿಯಪ್ಪನವರು ನಮ್ಮ ಪಕ್ಷ ಸೇರ್ತಾರೆ ಅಂತ ಆಶಾದಾಯಕವಾಗಿದ್ದೇವೆ. ಮುನಿಯಪ್ಪನವರಷ್ಟೇ ಅಲ್ಲ ಕಾಂಗ್ರೆಸ್​ನ ಬೇರೆ ಬೇರೆ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸುಳಿವು ನೀಡಿದರು. ಇನ್ನೂ ಕಾಂಗ್ರೆಸ್ ಹಿರಿಯ ಮುಖಂಡ ಕೆ ಹೆಚ್ ಮುನಿಯಪ್ಪ ಬಿಜೆಪಿ ಸರ್ಪಡೆಯಾಗುವ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಸುಳಿವು ನೀಡಿದ್ದಾರೆ. ಇಂದು ಕೆ ಹೆಚ್ ಮುನಿಯಪ್ಪ ಸದಾಶಿವನಗರದಲ್ಲಿನ ಸಚಿವ ಡಾ ಕೆ ಸುಧಾಕರ್ ನಿವಾಸಕ್ಕೆ ಭೇಟಿ ನೀಡಿರುವುದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಇತ್ತೀಚೆಗಷ್ಟೇ ಸುಧಾಕರ್ ಅವರು ಕೆ ಹೆಚ್ ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು. ಇಂದು ಮತ್ತೆ ಸುಧಾಕರ್ ಭೇಟಿ ಮಾಡಿ ಅಚ್ಚರಿ ಹುಟ್ಟಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...