ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!

Date:

ಕೇರಳದ ಹೂಗಳ ರಂಗೋಲಿ ಹಬ್ಬವೆಂದೆ ಖ್ಯಾತಿಗೊಂಡಿರುವ ಓಣಂ ಹಬ್ಬಕ್ಕೆ ಇನ್ನೇನು ಕೇವಲ 20 ದಿನಗಳು ಬಾಕಿ ಉಳಿದಿದೆ. ಅಲ್ಲದೇ ಕೇರಳದ ಪ್ರತೀ ಮನೆಯಲ್ಲೂ ಹಬ್ಬದ ತಯಾರಿ ಕೂಡ ಈಗಿನಿಂದಲೇ ಚುರುಕುಗೊಂಡಿದೆ. ಆದರೆ ಸರ್ಕಾರ ಸ್ವಾಮ್ಯದ ಸಂಘವೊಂದು ಕೇರಳದ ಜನತೆಗೆ ಹಬ್ಬಕ್ಕೆ ಬಂಪರ್ ಸುದ್ದಿಯನ್ನು ನೀಡಿದೆ. ಕೇರಳ ರಾಜ್ಯ ಸರ್ಕಾರಿ ಸ್ವಾಮ್ಯದ ಗ್ರಾಹಕ ಸಹಕಾರಿ ಸಂಘವೊಂದು ಓಣಂ ಹಬ್ಬದಲ್ಲಿ ಮದ್ಯವನ್ನು ಆನ್‍ಲೈನ್‍ನಲ್ಲಿ ಮಾರಾಟ ಮಾಡಲು ನಿರ್ಧರಿಸಿದೆಯಂತೆ.
ಸಂಸ್ಥೆಯ ಅಧ್ಯಕ್ಷರಾದ ಎಂ ಮೆಹಬೂಬ್ ಅವರು ಓಣಂ ಹಬ್ಬದ ದಿನದಂದು ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಮದ್ಯವನ್ನು ಕೊಳ್ಳುವ ಪಜೀತಿಯನ್ನು ತಪ್ಪಿಸುವ ಉದ್ದೇಶದಿಂದ ಈ ಸಂಸ್ಥೆ ಮದ್ಯವನ್ನು ಆನ್‍ಲೈನ್‍ನಲ್ಲಿ ಮಾರಾಟ ಮಾಡಲಿ ನಿರ್ಧರಿಸಿದೆ ಎಂದಿದ್ದಾರೆ.
ಆನ್‍ಲೈನ್‍ನಲ್ಲಿ ಸುಮಾರು 59 ಬ್ರ್ಯಾಂಡ್‍ಗಳ ಮದ್ಯವನ್ನು ಮಾರಾಟಕ್ಕೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ ಎಂದು ಮೆಹಬೂಬ್ ತಿಳಿಸಿದ್ದಾರೆ. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಮದ್ಯವನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದ್ದೇವೆ. ಇದರಿಂದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ನಷ್ಟವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

POPULAR  STORIES :

ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!

ಇಂದು ವಿಶ್ವ ಫೋಟೋಗ್ರಫಿ ದಿನ… ನೀವು ನೋಡಿ ಕೆಲವು ಅದ್ಭುತ ಚಿತ್ರಗಳು..!

ಆಸ್ಪತ್ರೆಯಲ್ಲಿ ಜನ ಕ್ಯೂ ನಲ್ಲಿ ನಿಂತಿದ್ದರೂ ಸರ್ಕಾರಿ ನೌಕರ ಏನ್ ಮಾಡ್ತಾ ಇದ್ದ..? ಈ ವಿಡಿಯೋ ನೋಡಿ.

ವಿಶ್ವದ ಅತೀ ಹಿರಿಯ ವ್ಯಾಘ್ರ – ಮಚ್ಲಿ ದಿ ಕ್ವೀನ್ ಆಫ್ ಟೈಗರ್ಸ್ ಇನ್ನಿಲ್ಲ..!

ಜೋಗ ಜಲಪಾತದ ಅಭಿವೃದ್ಧಿ ಹೊಣೆ ಬಿ.ಆರ್.ಶೆಟ್ಟಿ ಒಡೆತನದ ಬಿ.ಆರ್.ಎಸ್.ವೆಂಚರ್ಸ್‍ಗೆ

ಮುಂದಿನ ತಿಂಗಳಿಂದ ಡ್ಯಾಂ ನೀರು ಕೃಷಿಗಿಲ್ಲ, ಕುಡಿಯೋಕೆ ಮಾತ್ರ..!

ಇಪ್ಪತ್ತೈದು ಅಡಿ ಎತ್ತರದಿಂದ ನೀರಿಗೆ ಜಿಗಿದ ಬಾಲಕ..! ಮುಂದೇನಾಯ್ತು..? ಈ ಸ್ಟೋರಿ ಓದಿ.

ಸಿಸ್ಕೋ ಸಂಸ್ಥೆಯಿಂದ ಹದಿನಾಲ್ಕು ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್.?

ಸೆಕ್ಸ್ ಉದ್ಯಮದಲ್ಲಿ ಚೀನಾ ನಂ.1 ಭಾರತ ನಂ.7..!

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...