ಬಸ್ಸಿನ ಸೀಟು ಸುಡುತ್ತದೆ..! ಎಣ್ಣೆ ಏಟು ಕೊಟ್ಟ `ಟೈಟ್' ಸರ್ಕಾರ..!!

Date:

 

ವೀಕೆಂಡ್ ನಲ್ಲಿ, ಹಬ್ಬ ಹರಿದಿನಕ್ಕೆ ಊರಿಗೆ ಹೋಗುವವರಿಗೆ ಲಕ್ಸುರಿ ಬಸ್ಸಿನಲ್ಲಿ ಆರಾಮಾಗಿ ಹೋಗುವ ಇರಾದೆಯಿರುತ್ತದೆ. ಎಸಿ ಬಸ್ಸಿನಲ್ಲಿ, ಸೂಪರ್ ಸೀಟಿನಲ್ಲಿ, ಕಾಲು ಚಾಚಿಕೊಂಡು ಮಲಗಿ ಊರು ತಲುಪುತ್ತಿದ್ದವರಿಗೆ ಸರ್ಕಾರ ಭರ್ಜರಿ ಹೊರೆಯನ್ನು ಹೊರಿಸಿದೆ. ಲಕ್ಸೂರಿ ಖಾಸಗಿ ವಾಹನಗಳ ಮೇಲೆ ತೆರಿಗೆ ಏರಿಸಿರುವ ಸರ್ಕಾರದ ಕ್ರಮದಿಂದ ಇನ್ನು ಮುಂದೆ ಪ್ರತಿ ಸೀಟಿಗೆ 600ರಿಂದ 900 ರೂಪಾಯಿ ಹೆಚ್ಚು ಮೊತ್ತವನ್ನು ತೆರಬೇಕಾಗಿದೆ. ಒಪ್ಪಂದದ ಮೇರೆಗಿನ ವಾಹನಗಳಿಗೆ ಪ್ರತಿ ಸೀಟ್ಗೆ 1000 ರೂಪಾಯಿಯಿಂದ 1500 ರೂಪಾಯಿ ಹೆಚ್ಚಳವಾಗಲಿದೆ. ಲಕ್ಸೂರಿ ಬಸ್ಸಿನ ಸೀಟಿನಲ್ಲಿ ಕೂರುವ, ಮಲಗುವ ಮುನ್ನ ಯೋಚಿಸಬೇಕಾದ ಪರಿಸ್ಥಿತಿ ಬಂದಿದೆ. ಸೀಟು ಸಿಕ್ಕಾಪಟ್ಟೆ ಸುಡೋದಂತು ಸುಳ್ಳಲ್ಲ.

ಇದರ ಜೊತೆಗೆ ಸರ್ಕಾರ ಮದ್ಯ ಪ್ರಿಯರಿಗೆ ಎಣ್ಣೆ ಏಟನ್ನು ಕೊಟ್ಟಿದೆ. ಮದ್ಯ ಮಾರಾಟ ಶುಲ್ಕದಲ್ಲಿ ಶೇಕಡಾ 25ರಷ್ಟು ಹೆಚ್ಚಿಸಿದೆ. ಬಿಯರ್ ಮೇಲಿನ ಅಬಕಾರಿ ಸುಂಕ 5 ರೂಪಾಯಿಯಿಂದ 10 ರೂಪಾಯಿಗೆ ಏರಿಸಿದೆ. ಹಾಗೆಯೇ ರಫ್ತು ಸ್ಪಿರಿಟ್ ಮೇಲೆ 2 ರೂಪಾಯಿ, ಆಮದಾಗುವ ಸ್ಪಿರಿಟ್ ಮೇಲೆ 1 ರೂಪಾಯಿ ಹೆಚ್ಚಿಸಿದೆ. ಮದ್ಯದ ಮೇಲಿನ ಅಬಕಾರಿ ಶುಲ್ಕವನ್ನು 45ರಿಂದ 50 ರೂಪಾಯಿಗೆ ಹೆಚ್ಚಿಸಿದೆ. ಒಟ್ಟಿನಲ್ಲಿ ಟೈಟ್ ಆಗುವವರಿಗೆ, ಲಕ್ಸೂರಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಸಿದ್ದು ಸರ್ಕಾರ ಸರಿಯಾದ ಗುದ್ದನ್ನೇ ಕೊಟ್ಟಿದೆ.

ಪೆಟ್ರೋಲ್, ಡಿಸೇಲ್ ಮೇಲೂ ಕಣ್ಣಿಟ್ಟ ಸರ್ಕಾರ..! ಬೆಲೆ ಏರಿಕೆಯ ಬಿಸಿ..!?

POPULAR  STORIES :

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...