ಮಹದಾಯಿ ತೀರ್ಪು ವಿವಾದ: ನಾಳೆ ಕರ್ನಾಟಕ ಬಂದ್‍ಗೆ ಕರೆ.

Date:

ಮಹದಾಯಿ ನೀರಿನ ಕುರಿತು ರಾಜ್ಯದ ಮನವಿ ತಿರಸ್ಕೃತವಾದ ಬೆನ್ನಲ್ಲೇ ಬೆಳಗಾವಿ, ಧಾರವಾಡ ಗದಗ, ಹಬ್ಬಳ್ಳಿ, ಮುಂತಾದ ಕಡೆಗಳಲ್ಲಿ ರೈತರು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅಗೋಷಿತ ಬಂದ್‍ಗೆ ಕರೆನೀಡಿದ್ದಾರೆ. ಈ ವೇಳೆ ಉತ್ತರ ಕರ್ನಾಟದ ಹಲವು ಭಾಗಗಳಲ್ಲಿ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಟೈರ್‍ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸುಮ್ಮನೇ ಸಮುದ್ರಕ್ಕೆ ಹೋಗುವ ನೀರನ್ನು ಕುಡಿಯುದಕ್ಕಾಗಿ ಬಳಸಲು ಕೇಳಿದರೆ ತಪ್ಪೇನಿದೆ ಎಂದು  ಜನರು ಈಗ ಪ್ರಶ್ನೆ ಮಾಡುತ್ತಿದ್ದಾರೆ
ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೂಡಲೇ ಪ್ರಧಾನಿ ಮೋದಿ ಅವರು ಮಧ್ಯ ಪ್ರವೇಶಸಿ ತೀರ್ಪಿನ ಕುರಿತಾಗಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ರೂಪದಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಕಳಸಾ ಬಂಡೂರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ಸೇರಿ ಉತ್ತರ ಕರ್ನಾಟಕ ಸೇರಿದಂತೆ ಸಂಪೂರ್ಣವಾಗಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

 

POPULAR  STORIES :

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!

ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video

ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!

ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!

6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!

ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...