ಮಳವಳ್ಳಿ ಬಾಲಕಿ ಕೊಲೆ ಪ್ರಕರಣ ADGP ಹೇಳಿದ್ದೇನು ?

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ‌ ಪ್ರಕರಣ ಸಂಬಂಧ ,  ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಮೃತ ಬಾಲಕಿ ಕುಟುಂಬಸ್ಥರಿಗೆ ADGP ಅಲೋಕ್ ಕುಮಾರ್ ಸಾಂತ್ವನ ಹೇಳಿದ್ದಾರೆ .

ಈಗ ಸಂಭವಿಸಿದ ಘಟನೆ ಹಾಗೂ ಆರೋಪಿ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಿದ್ದಾರೆ . ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಲೋಕ್ ಕುಮಾರ್ , ನಮ್ಮ ಪೊಲೀಸರು ಆರೋಪಿಯನ್ನ ಕಾಂತರಾಜುನ ದಸ್ತಗಿರಿ ಮಾಡಿದ್ದಾರೆ . ಮಳವಳ್ಳಿಯಲ್ಲಿ ಟ್ಯೂಷನ್ ಮಾಸ್ಟರ್ ಈ ರೀತಿ ಮಾಡಿದ್ದಾರೆ . ಘಟನೆಯಿಂದ ವಿದ್ಯಾರ್ಥಿಗಳ ಪೋಷಕರಿಗೆ ಆತಂಕವಾಗಿದೆ . ಆದಷ್ಟು ಬೇಗ ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಲಾಗುವುದು . ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು, ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ . ಇದು ದುರಂತವಾದ ಘಟನೆ, ಮತ್ತೆಂದು ಈ ತರಹದ ಪ್ರಕರಣ ಮರುಕಳಿಸಬಾರದು . ಆರೋಪಿಗೆ ಶಿಕ್ಷೆ ಕೊಡಿಸಲು ಮುಂದಾಗ್ತೇವೆ ಎಂದ ADGP ಅಲೋಕ್ ಕುಮಾರ್ ಹೇಳಿದ್ದಾರೆ . ಇನ್ನೂ
ADGP ಅಲೋಕ್ ಕುಮಾರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು .

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...