ಮಳವಳ್ಳಿ ಬಾಲಕಿ ಕೊಲೆ ಪ್ರಕರಣ ADGP ಹೇಳಿದ್ದೇನು ?

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ‌ ಪ್ರಕರಣ ಸಂಬಂಧ ,  ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಮೃತ ಬಾಲಕಿ ಕುಟುಂಬಸ್ಥರಿಗೆ ADGP ಅಲೋಕ್ ಕುಮಾರ್ ಸಾಂತ್ವನ ಹೇಳಿದ್ದಾರೆ .

ಈಗ ಸಂಭವಿಸಿದ ಘಟನೆ ಹಾಗೂ ಆರೋಪಿ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಿದ್ದಾರೆ . ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಲೋಕ್ ಕುಮಾರ್ , ನಮ್ಮ ಪೊಲೀಸರು ಆರೋಪಿಯನ್ನ ಕಾಂತರಾಜುನ ದಸ್ತಗಿರಿ ಮಾಡಿದ್ದಾರೆ . ಮಳವಳ್ಳಿಯಲ್ಲಿ ಟ್ಯೂಷನ್ ಮಾಸ್ಟರ್ ಈ ರೀತಿ ಮಾಡಿದ್ದಾರೆ . ಘಟನೆಯಿಂದ ವಿದ್ಯಾರ್ಥಿಗಳ ಪೋಷಕರಿಗೆ ಆತಂಕವಾಗಿದೆ . ಆದಷ್ಟು ಬೇಗ ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಲಾಗುವುದು . ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು, ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ . ಇದು ದುರಂತವಾದ ಘಟನೆ, ಮತ್ತೆಂದು ಈ ತರಹದ ಪ್ರಕರಣ ಮರುಕಳಿಸಬಾರದು . ಆರೋಪಿಗೆ ಶಿಕ್ಷೆ ಕೊಡಿಸಲು ಮುಂದಾಗ್ತೇವೆ ಎಂದ ADGP ಅಲೋಕ್ ಕುಮಾರ್ ಹೇಳಿದ್ದಾರೆ . ಇನ್ನೂ
ADGP ಅಲೋಕ್ ಕುಮಾರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು .

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...