ಮಳವಳ್ಳಿ ಬಾಲಕಿ ಕೊಲೆ ಪ್ರಕರಣ ADGP ಹೇಳಿದ್ದೇನು ?

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ‌ ಪ್ರಕರಣ ಸಂಬಂಧ ,  ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಮೃತ ಬಾಲಕಿ ಕುಟುಂಬಸ್ಥರಿಗೆ ADGP ಅಲೋಕ್ ಕುಮಾರ್ ಸಾಂತ್ವನ ಹೇಳಿದ್ದಾರೆ .

ಈಗ ಸಂಭವಿಸಿದ ಘಟನೆ ಹಾಗೂ ಆರೋಪಿ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಿದ್ದಾರೆ . ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಲೋಕ್ ಕುಮಾರ್ , ನಮ್ಮ ಪೊಲೀಸರು ಆರೋಪಿಯನ್ನ ಕಾಂತರಾಜುನ ದಸ್ತಗಿರಿ ಮಾಡಿದ್ದಾರೆ . ಮಳವಳ್ಳಿಯಲ್ಲಿ ಟ್ಯೂಷನ್ ಮಾಸ್ಟರ್ ಈ ರೀತಿ ಮಾಡಿದ್ದಾರೆ . ಘಟನೆಯಿಂದ ವಿದ್ಯಾರ್ಥಿಗಳ ಪೋಷಕರಿಗೆ ಆತಂಕವಾಗಿದೆ . ಆದಷ್ಟು ಬೇಗ ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಲಾಗುವುದು . ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು, ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ . ಇದು ದುರಂತವಾದ ಘಟನೆ, ಮತ್ತೆಂದು ಈ ತರಹದ ಪ್ರಕರಣ ಮರುಕಳಿಸಬಾರದು . ಆರೋಪಿಗೆ ಶಿಕ್ಷೆ ಕೊಡಿಸಲು ಮುಂದಾಗ್ತೇವೆ ಎಂದ ADGP ಅಲೋಕ್ ಕುಮಾರ್ ಹೇಳಿದ್ದಾರೆ . ಇನ್ನೂ
ADGP ಅಲೋಕ್ ಕುಮಾರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು .

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...