ಮಂಡ್ಯದ ಕುರಿಗಾಹಿ ಬಗ್ಗೆ ವಿವಿಎಸ್ ಟ್ವೀಟ್…!

Date:

ಸಕ್ಕರೆ ನಾಡು ಮಂಡ್ಯದ ಕುರಿಗಾಹಿ ಕಾಮೇಗೌಡರ ಸಾಧನೆ ಬಗ್ಗೆ ಮಾಜಿ ಕ್ರಿಕೆಟಿಗರ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.
ಬರಡು ಪ್ರದೇಶದಲ್ಲಿ ಕೆರೆಗಳನ್ನು ನಿರ್ಮಿಸಿ ಹಸಿರು ನಂದನವನ ನಿರ್ಮಿಸಿದ 82ವರ್ಷದ ಕುರಿಗಾಹಿ ಕಾಮೇಗೌಡರ ಬಗ್ಗೆ ಲಕ್ಷ್ಮಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುಮಾರು‌ 15ಲಕ್ಷ ರೂ ಖರ್ಚುಮಾಡಿ 14ಕೆರೆಗಳನ್ನು ನಿರ್ಮಾಣ ಮಾಡಿರುವ‌ ಕಾಮೇಗೌಡರನ್ನು ಲಕ್ಷ್ಮಣ್ ಕೊಂಡಾಡಿದ್ದಾರೆ.

“ಕರ್ನಾಟಕದ ಮಂಡ್ಯದ 82ವರ್ಷ ಕಾಮೇಗೌಡರು 14ಕ್ಕೂ ಹೆಚ್ಚು ಕೊಳಗಳನ್ನು ನಿರ್ಮಿಸಿದ್ದಾರೆ. ಇವು ಬೇಸಿಗೆಯಲ್ಲಿಯೂ ನೀರನ್ನು ಹಿಡಿದಿಟ್ಟುಕೊಳ್ಳುತ್ತವೆ. ಇವುಗಳನ್ನು ಸ್ವತಃ ಅವರೇ ನಿರ್ವಹಣೆ ಮಾಡುತ್ತಾರೆ. ಇದಕ್ಕಾಗಿ ದುಡಿದ ವಿವಿಧ ಪುರಸ್ಕಾರಗಳಿಂದ ಸಂಗ್ರಹಿಸಿದ 15ಲಕ್ಷ ರೂಪಾಯಿಗೂ ಅಧಿಕ ಹಣ ವ್ಯಯಿಸಿದ್ದಾರೆ. ಅವರಿಗೆ ನನ್ನ ಪ್ರಣಾಮಗಳು ಅಂತಾ ಮಾಜಿ ಕ್ರಿಕೆಟರ್ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.‌

 

Share post:

Subscribe

spot_imgspot_img

Popular

More like this
Related

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...