ಕಿಡ್ನಿ ದೊರೆಯುತ್ತೆ ಅಂತ ಬೋರ್ಡ್ ಹಾಕಿದ್ದಾನೆ ಮಂಡ್ಯದ ಯುವಕ

Date:

ಮಂಡ್ಯದಲ್ಲಿ ಯುವಕನೊಬ್ಬ ಕಿಡ್ನಿ ದೊರೆಯುತ್ತದೆ ಎಂದು ಬೋರ್ಡ್ ಹಾಕಿಕೊಂಡಿದ್ದಾನೆ‌ .

ಮಂಡ್ಯ ನಗರದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿರುವ 26ವರ್ಷದ ವಿನೋದ್ ಕುಮಾರ್ ಎಂಬ ಯುವಕ ತನ್ನ ಅಂಗಡಿಯ ಮುಂದೆ ಹೀಗೆ ಬೋರ್ಡ್ ನೇತುಹಾಕಿದ್ದಾನೆ.

ಮಂಡ್ಯದ ತಗ್ಗಹಳ್ಳಿ ಗ್ರಾಮದ ಈತ ಮನೆ ಕಟ್ಟಿಸಲು ಸೇರಿದಂತೆ ಅನೇಕ ಕಾರಣಗಳಿಗೆ ಸಾಲ ಮಾಡಿದ್ದಾನೆ‌. ತಾನು ಮಾಡಿಕೊಂಡಿರೋ ಸಾಲ ತೀರಿಸಲಾಗದೆ ಕಿಡ್ನಿ ಮಾರಾಟಕ್ಕಿಟ್ಟಿದ್ದಾನೆ.


ಬಡ್ಡಿ ಕಟ್ಟುವುದಕ್ಕಿಂತ ಜಮೀನು ಅಡವಿಟ್ಟು ಸಾಲ ತೀರಿಸಲು ಮುಂದಾಗಿದ್ದಾನೆ‌.‌ನಾಡಕಚೇರಿಯಲ್ಲಿ ಜಮೀನಿನ ಸ್ಕೆಚ್ ಕೊಡಲು‌ ಲಂಚ ಕೇಳ್ತಿದ್ದಾರೆ. ಲಂಚ ಕೊಡೋಕೆ ನನ್ನ ಬಳಿ ಹಣವಿಲ್ಲ ಅಂತ ಕಿಡ್ನಿ ಮಾರಾಟಕ್ಕಿದೆ ಎಂದು ಬೋರ್ಡ್ ಹಾಕಿದ್ದಾನೆ. ಸ್ಥಳಿಯರ ಬುದ್ಧಿಮಾತನ್ನು ಸಹ ಈತ ಕೇಳ್ತಿಲ್ಲ.‌ ಕಿಡ್ನಿ ಮಾರಿ ಸಾಲ ತೀರಿಸಲು ಮುಂದಾಗಿದ್ದಾನೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...