ಮಂಡ್ಯದಲ್ಲಿ ಮಳೆ ಅವಾಂತರ: ಜನಜೀವನ ತತ್ತರ

Date:

ಮಂಡ್ಯ : ಮಳೆರಾಯನ ಆರ್ಭಟಕ್ಕೆ ಸಕ್ಕರೆ ನಗರಿ ಎಂದೆ ಕರೆಸಿಕೊಳ್ಳುವ ಮಂಡ್ಯದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ . ಮಂಡ್ಯ ಜನತೆ ಮಳೆಗೆ ತತ್ತರಿಸಿ ಹೋಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ . ಧಾರಾಕಾರ ಮಳೆಗೆ ಗುತ್ತಲು ಕೆರೆ ತುಂಬಿ ಕೋಡಿ ಬಿದ್ದಿದೆ .

ಕೆರೆ ಕೋಡಿ ಬಿದ್ದ ಪರಿಣಾಮ 4 ಮನೆಗಳು ಕುಸಿದು ಬಿದ್ದಿವೆ . ರಸ್ತೆಯನ್ನೆ ಕೊರೆದು ಮಳೆ ನೀರು ರಭಸವಾಗಿ ಹರಿದುಬಂದಿದೆ . ಗುತ್ತಲು ಬಡಾವಣೆಯ ಅರಕೇಶ್ವರ ನಗರ ಮಳೆ ನೀರಿನಿಂದ ಜಲಾವೃತಗೊಂಡಿದೆ . ಇನ್ನೂ ಮಂಡ್ಯ- ಕೆ.ಎಂ.ದೊಡ್ಡಿ ನಡುವೆ ಸಂಪರ್ಕ ಕಡಿತಗೊಂಡಿದೆ .

ಹೀಗೆ ಮಳೆಯಿಂದ ಮನೆ ಗೋಡೆ ಕುಸಿತ , ಬೆಳೆ ನಾಶದಿಂದ ಜನರು ಹಾಗೂ ರೈತರು ಕಂಗಾಲಾಗಿದ್ದು , ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ .

 

Share post:

Subscribe

spot_imgspot_img

Popular

More like this
Related

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್...

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ ಇತ್ತೀಚಿನ...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...