ಮಂಡ್ಯದಲ್ಲಿ ಮಳೆ ಅವಾಂತರ: ಜನಜೀವನ ತತ್ತರ

Date:

ಮಂಡ್ಯ : ಮಳೆರಾಯನ ಆರ್ಭಟಕ್ಕೆ ಸಕ್ಕರೆ ನಗರಿ ಎಂದೆ ಕರೆಸಿಕೊಳ್ಳುವ ಮಂಡ್ಯದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ . ಮಂಡ್ಯ ಜನತೆ ಮಳೆಗೆ ತತ್ತರಿಸಿ ಹೋಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ . ಧಾರಾಕಾರ ಮಳೆಗೆ ಗುತ್ತಲು ಕೆರೆ ತುಂಬಿ ಕೋಡಿ ಬಿದ್ದಿದೆ .

ಕೆರೆ ಕೋಡಿ ಬಿದ್ದ ಪರಿಣಾಮ 4 ಮನೆಗಳು ಕುಸಿದು ಬಿದ್ದಿವೆ . ರಸ್ತೆಯನ್ನೆ ಕೊರೆದು ಮಳೆ ನೀರು ರಭಸವಾಗಿ ಹರಿದುಬಂದಿದೆ . ಗುತ್ತಲು ಬಡಾವಣೆಯ ಅರಕೇಶ್ವರ ನಗರ ಮಳೆ ನೀರಿನಿಂದ ಜಲಾವೃತಗೊಂಡಿದೆ . ಇನ್ನೂ ಮಂಡ್ಯ- ಕೆ.ಎಂ.ದೊಡ್ಡಿ ನಡುವೆ ಸಂಪರ್ಕ ಕಡಿತಗೊಂಡಿದೆ .

ಹೀಗೆ ಮಳೆಯಿಂದ ಮನೆ ಗೋಡೆ ಕುಸಿತ , ಬೆಳೆ ನಾಶದಿಂದ ಜನರು ಹಾಗೂ ರೈತರು ಕಂಗಾಲಾಗಿದ್ದು , ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ .

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...