ಮಂಡ್ಯದಲ್ಲಿ ಮಳೆ ಅವಾಂತರ: ಜನಜೀವನ ತತ್ತರ

Date:

ಮಂಡ್ಯ : ಮಳೆರಾಯನ ಆರ್ಭಟಕ್ಕೆ ಸಕ್ಕರೆ ನಗರಿ ಎಂದೆ ಕರೆಸಿಕೊಳ್ಳುವ ಮಂಡ್ಯದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ . ಮಂಡ್ಯ ಜನತೆ ಮಳೆಗೆ ತತ್ತರಿಸಿ ಹೋಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ . ಧಾರಾಕಾರ ಮಳೆಗೆ ಗುತ್ತಲು ಕೆರೆ ತುಂಬಿ ಕೋಡಿ ಬಿದ್ದಿದೆ .

ಕೆರೆ ಕೋಡಿ ಬಿದ್ದ ಪರಿಣಾಮ 4 ಮನೆಗಳು ಕುಸಿದು ಬಿದ್ದಿವೆ . ರಸ್ತೆಯನ್ನೆ ಕೊರೆದು ಮಳೆ ನೀರು ರಭಸವಾಗಿ ಹರಿದುಬಂದಿದೆ . ಗುತ್ತಲು ಬಡಾವಣೆಯ ಅರಕೇಶ್ವರ ನಗರ ಮಳೆ ನೀರಿನಿಂದ ಜಲಾವೃತಗೊಂಡಿದೆ . ಇನ್ನೂ ಮಂಡ್ಯ- ಕೆ.ಎಂ.ದೊಡ್ಡಿ ನಡುವೆ ಸಂಪರ್ಕ ಕಡಿತಗೊಂಡಿದೆ .

ಹೀಗೆ ಮಳೆಯಿಂದ ಮನೆ ಗೋಡೆ ಕುಸಿತ , ಬೆಳೆ ನಾಶದಿಂದ ಜನರು ಹಾಗೂ ರೈತರು ಕಂಗಾಲಾಗಿದ್ದು , ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ .

 

Share post:

Subscribe

spot_imgspot_img

Popular

More like this
Related

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...