ಮದುಮಗನಿಗೆ ಸಗಣಿ ನೀರಿನ ಸ್ನಾನ….!

Date:

ಮದುಮಗನಿಗೆ ಸ್ನೇಹಿತರು‌ ಕೊಳೆತ ಟೊಮೆಟೊ, ಮೊಟ್ಟೆ ಹಾಗೂ ಸಗಣಿ ‌‌ನೀರಿ‌ನ ಸ್ನಾನ ಮಾಡಿಸಿ ಕೀಟಲೆ ಮಾಡುವ ಮೂಲಕ ಸ್ನೇಹಿತರು ಸಾಕಪ್ಪ ಸಾಕು ಅನಿಸುವಂತೆ ಮಾಡಿದ್ದಾರೆ…!


ಈ ತಮಾಷೆ, ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಿದ್ದು ಬಂಟ್ವಾಳದ ರಾಯಿ ನಿವಾಸಿ ರಾಕೇಶ್ ಮದುವೆ. ಮಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ರಾಕೇಶ್ ಅವರ ಮದುವೆ ಸಂಭ್ರಮ ಊರು ರಾಯಿಯಲ್ಲಿ ಮನೆಮಾಡಿತ್ತು. ಫೆಬ್ರವರಿ‌ 19ರಂದು ಮದುಮಗ ರಾಕೇಶ್ ಮೆಹಂದಿ ಶಾಸ್ತ್ರಕ್ಕೆ ತಯಾರಾಗಿದ್ದರು.


ಈ ವೇಳೆ ಬಂದ ಗೆಳೆಯರ‌ ಬಳಗ ಕೊಳೆತ ಟೊಮೆಟೋ, ಮೊಟ್ಟೆ, ಸಗಣಿ ನೀರನ್ನು ಸುರಿದಿದ್ದಾರೆ. ನಂತರ‌ ಮದುವೆ ದಿನ ತರಕಾರಿಗಳನ್ನು ತಂದು ಹೊರೆಕಾಣಿಯಂತೆ ನೀಡಿದ್ದಾರೆ…! ಹೀಗೆ ಸ್ನೇಹಿತರು ಕುಚೇಷ್ಠೆ ಮಾಡುತ್ತಾ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...