ಮನೋವಿಕಾರ

Date:

ಮನೋವಿಕಾರ

ನಾನೆಂಬುದೇ ತುಳಿಯುತಿದೆ ನನ್ನ
ಅವನಿವನ – ಅವರಿವರ
ವಿಡಂಬನೆಯಲೇ ಕಾಲಕಳೆದವನು
ಊರ ಕಾವಲಿಗೆ ನಿಂತಾಗ
ನಿಂತಲ್ಲೇ ಕಂತೆಯ ಎಣಿಸ ಕುಂತವನು
ಹೊನ್ನ ಹೆಸರಲೇ ಮೂಗಗೊಣ್ಣೆಯ ಹೊತ್ತು
ತನ್ನವರ ಹೆಣದ ಹಣೆಯಲೂ
ಎಂಟಾಣಿ ಆಯುತಿರುವವನು
ಯಾರಿಲ್ಲದ ವೇಳೆ ವಿಕಾರವಾಗಿ
ಜನರೆದುರು ತಾನೊಬ್ಬನೇ ಆಕಾರದಿ
ಭಗೀರಥನೆಂದಾಗ
ಕಾಲವೇ ಅವನೊಳಗಿನ
ಅಹಂಕಾರವ ಉರಿಸಿ
ಈ ಜಗದಿಂದಲೇ ಅಳಿಸುವುದಂತೂ
ದಿಟವೆಂದನು ಕಾವ್ಯದತ್ತ.

?ದತ್ತರಾಜ್ ಪಡುಕೋಣೆ?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...