Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Date:

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

ಬೆಂಗಳೂರು: ಕೋಟಿ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಬಿಎ ಪಶ್ಚಿಮ ನಗರ ಪಾಲಿಕೆ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ  ಮತ್ತೊಮ್ಮೆ ಬೀಗ ಜಡಿದಿದ್ದಾರೆ. 30.81 ಕೋಟಿ ಪ್ರಾಪರ್ಟಿ ಟ್ಯಾಕ್ಸ್ ಅನ್ನು ಜಿಬಿಎಗೆ ಪಾವತಿ ಮಾಡಬೇಕಿದೆ. ಈ ಹಿನ್ನೆಲೆ ಬೆಳಗ್ಗೆಯಿಂದಲೇ ನೂರಾರು ಜನ ನೌಕರರು ರೋಡ್‌ನಲ್ಲಿ ನಿಂತು ಕಾಯುವಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಂತ್ರಿ ಮಾಲ್ ಒಳಪಡುತ್ತದೆ. ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆ ಸೀಜ್ ಮಾಡಿರ್ತಾರೆ. ಹಲವು ಬಾರಿ ನೋಟಿಸ್ ಕೊಟ್ಟಿರ್ತಾರೆ. ಮಂತ್ರಿ ಮಾಲ್‌ನವರು ನಷ್ಟದಲ್ಲಿ ಇರಲಿಕ್ಕಿಲ್ಲ. ನಿಯಮದ ಪ್ರಕಾರ ತೆರಿಗೆ ಪಾವತಿ ಮಾಡ್ಬೇಕಿತ್ತು. ಟ್ಯಾಕ್ಸ್ ಕಟ್ಟದ ಕಾರಣ ಸೀಜ್ ಮಾಡಿರ್ತಾರೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...