ಶೌಚಕ್ಕೆಂದು ಹೋಗಿ ಬರಲೇ ಇಲ್ಲ‌ ವಧು…! ಮಂಟಪದಲ್ಲಿ ಅವಳಿಗಾಗಿ ಕಾದು ಕುಳಿತ ವರ‌…!

Date:

ಶೌಚಕ್ಕೆಂದು ತೆರಳಿದ ವಧು ತನ್ನ ಪ್ರಿಯಕರ‌ನ ಜೊತೆ ಪರಾರಿ ಆಗಿರುವ ಘಟನೆ ಉತ್ತರ ಪ್ರದೇಶದ ಕೊತವಾಲಿ ಕ್ಷೇತ್ರದ ಗುರಖಶ್ ಎಂಬಲ್ಲಿ ನಡೆದಿದೆ.


ಸಂಜೆ ವರನ ಕಡೆಯವರು ಮದುವೆಗೆ ಆಗಮಿಸಿದಾಗ ವಧು‌ವಿನ ಕಡೆಯವರು ಆತ್ಮೀಯ ಸ್ವಾಗತ ಕೋರಿದ್ದಾರೆ. ನಂತರ ಮದುವೆ ಶಾಸ್ತ್ರಗಳು ಆರಂಭವಾಗಿವೆ. ವಧು -ವರರು ಹಾರವನ್ನೂ ಬದಲಾಯಿಸಿಕೊಂಡಿದ್ದಾರೆ. ಇನ್ನು ಸಪ್ತಪದಿ ತುಳಿಯ ಬೇಕಿತ್ತಷ್ಟೇ. ಆಗ ವಧು ಶೌಚದ ನೆಪದಲ್ಲಿ ಅಲ್ಲಿಂದ ಹೋಗಿದ್ದಾಳೆ. ಹೋದವಳು ವಾಪಸ್ಸು ಬರಲೇ ಇಲ್ಲ. ವರ‌ ಅವಳಿಗಾಗಿ ಮಂಟಪದಲ್ಲಿ ಕಾದು ಕುಳಿತಿದ್ದ. ಅವಳು ಅವನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ.


ಯುವತಿ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದರೂ ಮನೆಯವರು‌ ಬಲವಂತದ ಮತ್ತೊಂದು‌ ಮದುವೆಗೆ ನಿಶ್ಚಯ ಮಾಡಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...