ಮೂರು ಮದ್ವೆಯಾದವನ ವಿರುದ್ಧ ದೂರು ನೀಡಿದ್ರೂ ಕ್ರಮಕೈಗೊಳ್ಳದ ಪೊಲೀಸರು

Date:

ಮೂರು ಮದುವೆಯಾದ ವ್ಯಕ್ತಿಯ ವಿರುದ್ಧ ದೂರು ನೀಡಿದರೂ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಮಹಿಳಾ ಸ್ವರಾಜ್ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಡಿವೈಎಸ್ ಪಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಮೂರು ಮದ್ವೆಯಾಗಿದ್ದು, ಈ ಬಗ್ಗೆ ಕಳೆದ ಏಪ್ರಿಲ್ ನಲ್ಲಿ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಪೊಲೀಸರಿಗೆ ದೂರು ನೀಡಿದ್ದರು. ಆಗ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ದೂರು ದಾಖಲಿಸಿಕೊಂಡಿರ್ಲಿಲ್ಲ. ಚುನಾವಣೆ ಮುಗಿದು ಇಷ್ಟು ದಿನವಾದರೂ ಕ್ರಮಕ್ಕೆ ಮುಂದಾಗದ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರ ನಿಲುವನ್ನು ಕಾರ್ಯಕರ್ತೆಯರು ಖ‌ಂಡಿಸಿದ್ದಾರೆ.


ದೂರು ಪಡೆದರೂ ಎಫ್ ಐ ಆರ್ ದಾಖಲಿಸಿಲ್ಲ. ಮೂರು ಮದ್ವೆಯಾದವ ಆರಾಮಾಗಿ , ಭಯವಿಲ್ಲದೆ ಓಡಾಡಿಕೊಂಡಿದ್ದಾನೆ‌‌. ಚನ್ನಪಟ್ಟಣದಲ್ಲಿ ಕಾನೂನು ವ್ಯವಸ್ಥೆಯ ಹದಗೆಟ್ಟಿದೆ ಎಂದು ಪ್ರತಿಭಟನಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...