ಮೂರು ಮದ್ವೆಯಾದವನ ವಿರುದ್ಧ ದೂರು ನೀಡಿದ್ರೂ ಕ್ರಮಕೈಗೊಳ್ಳದ ಪೊಲೀಸರು

Date:

ಮೂರು ಮದುವೆಯಾದ ವ್ಯಕ್ತಿಯ ವಿರುದ್ಧ ದೂರು ನೀಡಿದರೂ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಮಹಿಳಾ ಸ್ವರಾಜ್ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಡಿವೈಎಸ್ ಪಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಮೂರು ಮದ್ವೆಯಾಗಿದ್ದು, ಈ ಬಗ್ಗೆ ಕಳೆದ ಏಪ್ರಿಲ್ ನಲ್ಲಿ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಪೊಲೀಸರಿಗೆ ದೂರು ನೀಡಿದ್ದರು. ಆಗ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ದೂರು ದಾಖಲಿಸಿಕೊಂಡಿರ್ಲಿಲ್ಲ. ಚುನಾವಣೆ ಮುಗಿದು ಇಷ್ಟು ದಿನವಾದರೂ ಕ್ರಮಕ್ಕೆ ಮುಂದಾಗದ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರ ನಿಲುವನ್ನು ಕಾರ್ಯಕರ್ತೆಯರು ಖ‌ಂಡಿಸಿದ್ದಾರೆ.


ದೂರು ಪಡೆದರೂ ಎಫ್ ಐ ಆರ್ ದಾಖಲಿಸಿಲ್ಲ. ಮೂರು ಮದ್ವೆಯಾದವ ಆರಾಮಾಗಿ , ಭಯವಿಲ್ಲದೆ ಓಡಾಡಿಕೊಂಡಿದ್ದಾನೆ‌‌. ಚನ್ನಪಟ್ಟಣದಲ್ಲಿ ಕಾನೂನು ವ್ಯವಸ್ಥೆಯ ಹದಗೆಟ್ಟಿದೆ ಎಂದು ಪ್ರತಿಭಟನಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...