ಸ್ನೇಹಿತನ ಕಳೆದುಕೊಂಡ ಈ ಯುವಕರು ಸರ್ಕಾರಕ್ಕೇ ಸೆಡ್ಡು ಹೊಡೆದಿದ್ದಾರೆ…!

Date:

ರಸ್ತೆ ಅಪಘಾತದಲ್ಲಿ ಗೆಳೆಯನನ್ನು ಕಳೆದುಕೊಂಡ ಯುವಕರ ತಂಡ ಸರ್ಕಾರಕ್ಕೆ ಸೆಡ್ಡೆ ಹೊಡೆದು ಮಹತ್ವದ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿಯಾಗಿದೆ.
ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಾವನ್ನಪ್ಪುತ್ತಿರುವುದರಿಂದ ‌ನೊಂದ ಮಾತೃಭೂಮಿ ಯುವಕರ ತಂಡ ಸರ್ಕಾರ, ಬಿಬಿಎಂಪಿಗೆ ಸೆಡ್ಡು ಹೊಡೆದು ರಸ್ತೆ ಗುಂಡಿಗಳನ್ನು ಮುಚ್ಚುವ ಕಾಯಕದಲ್ಲಿ ತೊಡಗಿದ್ದಾರೆ.‌


ಬೆಂಗಳೂರಿನ ಯಾವ ಏರಿಯಾದಲ್ಲಿ ಗುಂಡಿ ಇದ್ದರೂ ಸಹ ಇವರಿಗೆ ಲೊಕೇಶನ್ ಕಳುಹಿಸಿದರೆ ಸಾಕು, ಅಲ್ಲಿಗೆ ಹೋಗಿ ಗುಂಡಿ ಮುಚ್ಚುತ್ತಾರೆ. ಮೂರು ದಿನಕ್ಕೊಮ್ಮೆ ಈ ಕೆಲಸ‌ ಮಾಡುತ್ತಾರೆ.
ರಸ್ತೆ ಅಪಘಾತದಲ್ಲಿ ಗೆಳೆಯನನ್ನು ಕಳೆದುಕೊಂಡ ತಂಡ ಹೀಗೆ ಮಹತ್ವದ‌ ಕೆಲಸದಲ್ಲಿ ತೊಡಗಿಸಿಕೊಂಡಿದೆ

https://www.facebook.com/mathrubhoomisevafoundation/

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...