ಸ್ನೇಹಿತನ ಕಳೆದುಕೊಂಡ ಈ ಯುವಕರು ಸರ್ಕಾರಕ್ಕೇ ಸೆಡ್ಡು ಹೊಡೆದಿದ್ದಾರೆ…!

Date:

ರಸ್ತೆ ಅಪಘಾತದಲ್ಲಿ ಗೆಳೆಯನನ್ನು ಕಳೆದುಕೊಂಡ ಯುವಕರ ತಂಡ ಸರ್ಕಾರಕ್ಕೆ ಸೆಡ್ಡೆ ಹೊಡೆದು ಮಹತ್ವದ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿಯಾಗಿದೆ.
ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಾವನ್ನಪ್ಪುತ್ತಿರುವುದರಿಂದ ‌ನೊಂದ ಮಾತೃಭೂಮಿ ಯುವಕರ ತಂಡ ಸರ್ಕಾರ, ಬಿಬಿಎಂಪಿಗೆ ಸೆಡ್ಡು ಹೊಡೆದು ರಸ್ತೆ ಗುಂಡಿಗಳನ್ನು ಮುಚ್ಚುವ ಕಾಯಕದಲ್ಲಿ ತೊಡಗಿದ್ದಾರೆ.‌


ಬೆಂಗಳೂರಿನ ಯಾವ ಏರಿಯಾದಲ್ಲಿ ಗುಂಡಿ ಇದ್ದರೂ ಸಹ ಇವರಿಗೆ ಲೊಕೇಶನ್ ಕಳುಹಿಸಿದರೆ ಸಾಕು, ಅಲ್ಲಿಗೆ ಹೋಗಿ ಗುಂಡಿ ಮುಚ್ಚುತ್ತಾರೆ. ಮೂರು ದಿನಕ್ಕೊಮ್ಮೆ ಈ ಕೆಲಸ‌ ಮಾಡುತ್ತಾರೆ.
ರಸ್ತೆ ಅಪಘಾತದಲ್ಲಿ ಗೆಳೆಯನನ್ನು ಕಳೆದುಕೊಂಡ ತಂಡ ಹೀಗೆ ಮಹತ್ವದ‌ ಕೆಲಸದಲ್ಲಿ ತೊಡಗಿಸಿಕೊಂಡಿದೆ

https://www.facebook.com/mathrubhoomisevafoundation/

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...