ಗಣಿತ ಮೇಷ್ಟ್ರೇ‌ ಇದನ್ನು ಓದಿ…!

Date:

ಗಣಿತ ಅಂದ್ರೆ ಕಬ್ಬಿಣದ ಕಡ್ಲೆ..! ಯಾವ್ ಸಬ್ಜೆಕ್ಟ್ ಆದ್ರೂ ಓಕೆ..ಗಣಿತ ಏಕೆ? ಎನ್ನೋದು ಬಹುತೇಕ ವಿದ್ಯಾರ್ಥಿಗಳನ್ನು ಕಾಡುವ ಪ್ರಶ್ನೆ…! ಗಣಿತ ಮೇಷ್ಟ್ರು ಶಾಲೆಗೆ ಬರ್ದೆ ಹೋಗ್ಲಿ ಅಂತ ದೇವ್ರಲ್ಲಿ ಪ್ರಾರ್ಥಿಸಿಕೊಳ್ಳೋ ಸ್ಟೂಡೆಂಟ್ಸ್ ಕೂಡ ಇದ್ದಾರೆ…! ಇವರೆಲ್ಲರಿಗಿಂತ ಇಲ್ಲೊಬ್ಬ ವಿದ್ಯಾರ್ಥಿ ಗಣಿತದಲ್ಲಿ ಕಡಿಮೆ ಅಂಕ ಬಂತು ಅಂತ ತನ್ನ ಟೀಚರ್ ಗೆ ಚಾಕುವಿನಿಂದ ಇರಿದಿದ್ದಾನೆ…!
ಈ ಘಟನೆ ನಡೆದಿದ್ದು ಹರಿಯಾಣದ ಝಜ್ಜರ್ ಜಿಲ್ಲೆಯ ಬಹದೂರ್ ಘರ್ ನ ಹರದಯಾಲ್ ಪಬ್ಲಿಕ್ ಶಾಲೆಯಲ್ಲಿ. ಇಲ್ಲಿನ 12 ನೇ‌ ತರಗತಿ ವಿದ್ಯಾರ್ಥಿ ಗಣಿತದಲ್ಲಿ ತನಗೆ ಕಡಿಮೆ ಮಾರ್ಕ್ಸ್ ಕೊಟ್ಟಿದ್ದಾರೆ ಅಂತ ಕ್ಲಾಸ್ ರೂಂ ನಲ್ಲೇ ಶಿಕ್ಷಕಗೆ‌ ಚಾಕುವಿನಿಂದ ತಿವಿದಿದ್ದಾನೆ…!
ಶಿಕ್ಷಕ ರವೀಂದ್ರ ಹಲ್ಲೆಗೊಳಗಾದವರು.‌ ಕಡಿಮೆ‌‌ ಅಂಕ ಪಡೆದ ವಿದ್ಯಾರ್ಥಿ ರವೀಂದ್ರ ಅವ್ರಿಗೆ ತಲೆ,‌ಕುತ್ತಿಗೆ ಸೇರಿದಂತೆ ಹತ್ತಾರು ಕಡೆ ಚಾಕು ಇರಿದಿದ್ದಾನೆ. ಇದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಪರಾಧವೆಸಗಿದ ವಿದ್ಯಾರ್ಥಿ ಹಾಗೂ ಅವನಿಗೆ‌ ಚಾಕು‌ ತಂದ ಸ್ನೇಹಿತರನ್ನು‌ ಪೊಲೀಸರು ಬಂಧಿಸಿದ್ದಾರೆ..! ರವೀಂದ್ರ ಅವ್ರು ತನ್ನ ವಿದ್ಯಾರ್ಥಿ ಗೆ ಉದ್ಧಾರ ಆಗು ಅಂತ ಬೈದು‌ ಬುದ್ದಿ ಹೇಳಿದ್ದಕ್ಕೇ ‌ನೋವುಣ್ಣ ಬೇಕಾಗಿದೆ…! ಎಂಥೆಂಥಾ ವಿದ್ಯಾರ್ಥಿಗಳಿರ್ತಾರೆ..?

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...