ಮಾತಿಲ್ಲದ ಮೆರುಗು

Date:

ಗಿರವಿಗಿಟ್ಟಿದ್ದ ಗಡಿಯಾರ
ಇಂದೇಕೋ ಮುಂದಿನ ದಿನವ
ನೆನೆದು ಅಳುತ್ತಲಿತ್ತು
ಯೌವ್ವನದ ಅಮಲಲ್ಲಿ
ಅಂಬಿಗನಿಲ್ಲದ ದೋಣಿಯನೇರಿ
ಕುಂತವನು ತಂತ್ರ-ಕುತಂತ್ರಗಳ
ಮಂತ್ರಗಳ ಜಪಿಸುವ
ಜಗವ ಶಪಿಸುತ ಕಾಲಹರಣವ
ಮಾಡುತಲಿರುವ
ಕಾವ್ಯದತ್ತ ನುಡಿವನಿಲ್ಲಿ
ಮಾತು ಮಾತಿಗೆ
ಜೋತು ಬೀಳುವ ಬದಲು
ಮೌನದಿ ಕೂತು ಗೆಲುವ
ಸೇತುವೆಯನೇರುವ
ಯೋಜನೆಯ ರೂಪಿಸುವ.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...