MES ವಿರುದ್ಧ ದನಿ ಎತ್ತಿದ ರಚಿತಾ ರಾಮ್

Date:

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​) ಕಾರ್ಯಕರ್ತರ ಮಿತಿ ಮೀರಿದ ಪುಂಡಾಟಿಕೆ ಬಗ್ಗೆ ಇಡೀ ಕರ್ನಾಟಕವೇ ಗರಂ ಆಗಿದೆ.

ಕನ್ನಡ ಚಿತ್ರರಂಗದ ಅನೇಕರು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಚಿತಾ ರಾಮ್​ (Rachita Ram) ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಸಿನಿಮಾದ (Rider Movie) ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿದ್ದರು. ಈ ವೇಳೆ ‘ಟಿವಿ9 ಕನ್ನಡ’ದ ಜತೆ ಮಾತನಾಡಿದ ಅವರು ಕೆಲವು ವಿಷಯಗಳನ್ನು ಹಂಚಿಕೊಂಡರು.

‘ಖಂಡಿತ ಇದು ಬೇಜಾರಾಗುವಂತಹ ಸಂದರ್ಭ. ಕೆಲವೊಂದು ವಿಷಯವನ್ನು ಮಾತಿನಲ್ಲಿ ಹೇಳೋಕೆ ಆಗಲ್ಲ. ಎಲ್ಲರಿಗೂ ಪ್ರೀತಿ ನೀಡುವವರು ನಾವು. ನಮ್ಮ ಬೆನ್ನಿಗೆ ಚೂರಿ ಹಾಕುವಂತಹ ಕೆಲಸ ಮಾಡಿದಾಗ ಬೇಜಾರು ಆಗುತ್ತೆ. ಬೇಜಾರು ಆಗಿದೆ ಅಂತ ನಾವು ಸುಮ್ಮನೆ ಕೂರುವಂತಿಲ್ಲ. ನಮ್ಮನ್ನು ಕೆಣಕಿ ರೋಷ ಬರುವಂತೆ ಮಾಡಲಾಗಿದೆ. ಇದರ ಬಗ್ಗೆ ದೊಡ್ಡವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ನನ್ನ ಬೆಂಬಲ ಇದಕ್ಕೆ ಇದ್ದೇ ಇರುತ್ತದೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...