No menu items!
20.3 C
Munich
Friday, April 24, 2026

ಫೇಸ್‍ಬುಕ್‍ನಲ್ಲಿ ಕಮೆಂಟ್ ಮಾಡಿದಕ್ಕೆ ಶಾಸಕ ಹಿಂಬಾಲಿಗರ ಗೂಂಡಾಗಿರಿ..!

Must read

ಫೇಸ್‍ಬುಕ್‍ನಲ್ಲಿ ಕಮೆಂಟ್ ಮಾಡಿದ್ದ ಎಂಬ ಕ್ಷಲ್ಲುಕ ಕಾರಣಕ್ಕೆ ಬಿಜೆಪಿ ಶಾಸಕ ಕಾಗೆ ಅವರ ಹಿಂಬಾಲಿಗರು ಹಾಗೂ ಕುಟುಂಬಸ್ಥರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆಯೊಂದು ತಡವಾಗಿ ವರದಿಯಾಗಿದೆ..! ಜಿಲ್ಲೆಯ ಅಥಣಿ ತಾಲ್ಲೂಕಿನ ಉಗಾರ ಗ್ರಾಮದ ವಿವೇಕ್ ಶೆಟ್ಟಿಗೆ ಬಿಜೆಪಿ ಶಾಸಕ ಕಾಗೆ ಅವರ ಹಿಂಬಾಲಿಕರು ಹಲ್ಲೆ ನಡೆಸಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿವೇಕ್ ಶೇಟ್ಟಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಬಿಜೆಪಿ ಶಾಸಕ ಕಾಗೆ ಅವರ ವಿರೋಧಿ ಎನ್ನಲಾಗಿದೆ. ಫೇಸ್ಬುಕ್‍ನಲ್ಲಿ ಈತ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ ಕಾಗೆ ಅವರ ಪುತ್ರಿ ಉರ್ಫ ಪುಟ್ಟಿಯ ವಾಟ್ಸಾಪ್‍ಗೆ ಕೆಟ್ಟದಾಗಿನ ಕಮೆಂಟ್ ಮಾಡಿದ್ದನಂತೆ. ಇದರಿಂದ ರೊಚ್ಚಿಗೆದ್ದ ಹಿಂಬಾಲಿಗರು ದೊಣ್ಣೆ, ಕತ್ತಿ, ಮೊದಲಾದ ಅಸ್ತ್ರಗಳನ್ನಿಡಿದು ಉಗಾರ ಗ್ರಾಮದ ವಿವೇಕ್ ಶೆಟ್ಟಿ ಮನೆಗೆ ನುಗ್ಗಿದ್ದಾರೆ. ಮನೆಯಿಂದ ದರದರನೆ ಎಳೆದಂತ ಶಾಸಕರ ಹಿಂಬಾಲಿಗರು ರಾಜು ಕಾಗೆ ಅವರ ಮನೆಗೆ ಕರೆ ತಂದು ಹಲ್ಲೆ ನಡೆಸಿದ್ದಾರೆ. ಘಟನೆ ನಡೆದು 8 ದಿನಗಳ ಬಳಿಕ ಪ್ರಕರಣ ಹೊರ ಬಂದಿದ್ದು ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?

ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film

ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article