ಶಾಕಿಂಗ್ ವೀಡಿಯೋ: ಬಟ್ಟೆ ಅಂಗಡಿಯಲ್ಲಿ ಬ್ಲಾಸ್ಟ್ ಆಯ್ತು ಜೇಬಲಿದ್ದ ಮೊಬೈಲ್..!

Date:

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸ್ಪೋಟದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದ್ದು ಜನರಲ್ಲಿ ಆತಂಕ ಸೃಷ್ಠಿ ಮಾಡ್ತಾ ಇರೋ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಘಟನೆ ನಡೆದಿದೆ..! ಬಟ್ಟೆ ಅಂಗಡಿಯೊಂದಕ್ಕೆ ಹೋಗಿದ್ದ ಗ್ರಾಹಕನೋರ್ವನ ಮೊಬೈಲ್ ಸ್ಪೋಟಗೊಂಡ ಘಟನೆ ಅಹಮದಾಬಾದ್‍ನಲ್ಲಿ ನಡೆದಿದೆ..!
ಆಶ್ರಮ್ ರಸ್ತೆಯ ಬಟ್ಟೆ ಅಂಗಡಿಗೆ ಬಂದಿದ್ದ ಗ್ರಾಹಕ ತನ್ನ ಮೇಲಿನ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡಿದ್ದ. ಸ್ವಲ್ಪ ಸಮಯದ ನಂತರ ಜೇಬಿನಿಂದ ಹೊಗೆ ಬರಲಾರಂಭಿಸಿತ್ತು. ಈ ವೇಳೆ ಮೊಬೈಲ್ ಎತ್ತಿಕೊಂಡು ಎಸೆದ ಸ್ವಲ್ಪ ಹೊತ್ತಲ್ಲೇ ಮೊಬೈಲ್ ಸ್ಪೋಟಗೊಂಡಿದೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂಧಿಗಳಿಗೆ ಕೆಲವೊತ್ತು ಆತಂಕ ಸೃಷ್ಠಿಸಿತ್ತು. ಅದೃಷ್ಠವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟಗೊಂಡ ಮೊಬೈಲ್ ಇಂಟೆಕ್ಸ್ ಕಂಪನಿಯದ್ದಾಗಿದ್ದು, ಈ ಎಲ್ಲಾ ದೃಶ್ಯಾವಳಿಗಳು ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

https://www.youtube.com/watch?v=8AOKmhIy_Ok

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮತ್ತೆ ಆಸ್ಕರ್ ರೇಸ್‍ನಲ್ಲಿ ಎ.ಆರ್ ರೆಹಮಾನ್..!

ವರ್ಧಾ ಚಂಡಮಾರುತ ವೇಳೆ 10 ಸಾವಿರ ಜನರನ್ನು ರಕ್ಷಣೆ ಮಾಡಿದ ಇಸ್ರೋ..!

ಮೇಟಿ ರಾಸಲೀಲೆ ವೀಡಿಯೋ ಬಹಿರಂಗ..!

ಹೊಸ ನೋಟ್‍ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?

ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?

ಪ್ರಥಮ್‍ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್‍ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ

ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...