ಮೋದಿ ಭಾಷಣ ಮಾಡೋ ಸ್ಥಳದಲ್ಲಿ ತಪ್ಪಿತು ದುರಂತ…!

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ 85 ದಿನಗಳ ಪರಿವರ್ತನಾ ಯಾತ್ರೆ ಇಂದು ಮುಕ್ತಾಯವಾಗಲಿದೆ. ಪ್ರಧಾನ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅವರು ಭಾಷಣ ಮಾಡಲಿದ್ದಾರೆ. ಮೋದಿ ಆಗಮನದ ಕಾರ್ಯಕ್ರಮಕ್ಕೆ ಸಿದ್ಧತೆ ಜೋರಾಗಿದೆ.

ಈ ನಡುವೆ ಅರಮನೆ ಮೈದಾನದಲ್ಲಿ ಹಾಕಲಾಗಿರುವ ಅಡುಗೆ ಸೆಟ್ ನಲ್ಲಿ ಸಂಭವಿಸ ಬಹುದಿದ್ದ ಭಾರೀ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ.
ಅರಮನೆ ಮೈದಾನದಲ್ಲಿ ಅಡುಗೆ ಮಾಡಿವಾಗ ಸಿಲೆಂಡರ್ ನಿಂದ ಗ್ಯಾಸ್ ಲೀಕ್ ಆಗಿದ್ದು, ಅಡುಗೆ ಮಾಡುವವರು ಭಯಗೊಂಡು ಓಡಿ ಹೋಗಿದ್ದಾರೆ. ಆಯೋಜಕರ ಜೊತೆ ಜಗಳ ಮಾಡಿದ್ದಾರೆ. ಬಳಿಕ ಗ್ಯಾಸ್ ರೆಗ್ಯುಲೇಟರ್ ಬದಲಿಸಿದ್ದು, ಪುನಃ ಅಡುಗೆ ಕೆಲಸ ಶುರುಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...