No menu items!
12.5 C
Munich
Tuesday, April 28, 2026

ಇದೇ 29ಕ್ಕೆ ಬೆಂಗಳೂರಿಗೆ ಬರ್ತಾರೆ ಮೋದಿ…

Must read

ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29ಕ್ಕೆ ಬೆಂಗಳೂರಿಗೆ ಬರ್ತಿದ್ದಾರೆ. ಶಂಕರಾಚಾರ್ಯ ವಿರಚಿತ ಸೌಂದರ್ಯ ಲಹರೀ ಪಾರಾಯಣೋತ್ಸವದ ಮಹಾಸಮರ್ಪಣೆಯಲ್ಲಿ ಅವರು ಪಾಲ್ಗೊಳ್ಳುವರು.
ಕೃಷ್ಣರಾಜನಗರದ ಶ್ರೀ ವೇದಾಂತ ಭಾರತೀಯ ಮಹಾಸಂಸ್ಥಾನ ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ. ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಸೌಂದರ್ಯ ಲಹರಿ ಮತ್ತು ದಕ್ಷಿಣಾಮೂರ್ತಿ ಅಷ್ಟಕ ಪಠಿಸೋದನ್ನು ಕಲಿಸಲಾಗಿದ್ದು, ಲಕ್ಷಾಂತರ ಮಾತೆಯರು, ಮಹನೀಯರು ಅಂದಿನ ಕಾರ್ಯಕ್ರಮದಲ್ಲಿ ಪಠಿಸುತ್ತಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article