ಇ-ಮೇಲ್ ಮಾಡಿ ಚಿತ್ರದುರ್ಗದ ವಿದ್ಯಾರ್ಥಿನಿಗೆ ದೈರ್ಯ ತುಂಬಿದ ಮೋದಿ..!

Date:

ಎಪಿಎಎಂಟಿ ಪರೀಕ್ಷಾ ಅರ್ಜಿಯನ್ನು ಆನ್ ಲೈನ್ ನಲ್ಲಿ ತುಂಬುವ ವೇಳೆ ಹೆಣ್ಣು/ಗಂಡು ಕಾಲಂನಲ್ಲಿ ತಪ್ಪಾಗಿ ನಮೂದು ಮಾಡಿದ್ದರಿಂದ ಪರೀಕ್ಷೆ ಬರೆಯುವುದರಿಂದ ವಂಚಿತ ಆಗುವ ಆತಂಕದಲ್ಲಿದ್ದ ಚಿತ್ರದುರ್ಗದ ವಿದ್ಯಾರ್ಥಿನಿಗೆ ಪ್ರಧಾನಿ ನರೇಂದ್ರ ಮೋದಿ ಅಭಯನ್ನಿತ್ತಿದ್ದಾರೆ..!
ಆಕೆ, ಎಸ್ಆರ್ಎಸ್ ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ಬಿ.ಎಂ ದಿವ್ಯಶ್ರೀ. ಈ ಬಾರಿಯ ಅಂದರೆ 2016ನೇ ಸಾಲಿನ ಎಪಿಎಎಂಟಿ ಪರೀಕ್ಷೆ ತೆಗೆದುಕೊಳ್ಳೋಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದಳು. ಅರ್ಜಿ ಸಲ್ಲಿಸುವಾಗ ಹೆಣ್ಣೆಂದು ನಮೂದಿಸುವ ಬದಲು ಆಕಸ್ಮಿಕವಾಗಿ ಗಂಡೆಂದು ಸೂಚಿಸಿದ್ದಳು. ಅರ್ಜಿಯನ್ನು ಸಲ್ಲಿಸಿದ ಬಳಿಕವಷ್ಟೇ ಅವಳಿಗೆ ತಪ್ಪಿನ ಅರಿವಾಗಿದೆ. ಈ ತಪ್ಪಿನಿಂದಾಗಿಯೇ ತನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲ್ವೇನೋ ಅನ್ನೊ ಆತಂಕ ಅವಳಿಗಿತ್ತು..! ಕಾಲೇಜಿನ ಪ್ರಾಂಶುಪಾಲರು ತನ್ನ ವಿದ್ಯಾರ್ಥಿನಿಗೆ ಪ್ರಧಾನಿ ಮೋದಿಯವರಿಗೆ ಈ ಬಗ್ಗೆ ಇ-ಮೇಲ್ ಮಾಡುವಂತೆ ಸೂಚಿಸ್ತಾರೆ..! ಅದರಂತೆ ದಿವ್ಯಶ್ರೀ ಪ್ರಧಾನಿಯವರಲ್ಲಿ ಮನವಿ ಮಾಡಿಕೊಳ್ಳುತ್ತಾಳೆ. ತಕ್ಷಣ ಆಕೆಯ ಮನವಿಗೆ ಸ್ಪಂದಿಸಿದ ಮೋದಿ ಆಗಿರುವ ತಪ್ಪನ್ನು ಸರಿಪಡಿಸುವಂತೆ ಸಂಬಂಧಪಟ್ಟವರಿಗೆ ಆದೇಶಿಸಿ, ಪರೀಕ್ಷೆ ಬರೆಯಲು ಯಾವುದೇ ತೊಂದರೆ ಇಲ್ಲವೆಂದ ಕೇವಲ 12ಗಂಟೆಯೊಳಗೆ ವಿದ್ಯಾರ್ಥಿನಿಗೆ ಇ-ಮೇಲ್ ಮಾಡಿದ್ದಾರೆ

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಸೇನೆಗೆ ಸೇರಲು ಕನ್ನಡ ಯುವಕರ ದಂಡು ಇವರಿಗೆ ಸಿಯಾಚಿನ್ ಹುತಾತ್ಮ ಯೋಧರೇ ಪ್ರೇರಣೆ..!

ಐದೇ ನಿಮಿಷದಲ್ಲಿ ನಮ್ಮ ಭಾರತ ನೋಡಿ..! ಈ ವೀಡಿಯೋದಲ್ಲಿದೆ ನಮ್ಮ ಭಾರತ..!

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...