ಊಟ ಚೆನ್ನಾಗಿಲ್ಲ ಎಂದ ಗ್ರಾಹಕನನ್ನು‌ ಕೊಂದ ಸಿಬ್ಬಂದಿ….!

Date:

ಅಡುಗೆ ಚೆನ್ನಾಗಿಲ್ಲ ಎಂದು ಹೇಳಿದ ಗ್ರಾಹಕನನ್ನು ಡಾಬಾ ಸಿಬ್ಬಂದಿ ಕೊಲೆ ಮಾಡಿದ ಘಟನೆ ನವದೆಹಲಿ ಪ್ರೀತ್ ವಿಹಾರ್ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪವನ್ ಕುಮಾರ್ (30)ಎಂದು ಗುರುತಿಸಲಾಗಿದೆ. ಇವರು ಮಂಡಾವ್ಲಿಯಲ್ಲಿ ಸ್ವಂತ ಉಪಹಾರಗೃಹವನ್ನು ಹೊಂದಿದ್ದಾರೆ.

ಭಾನುವಾರ ಸಂಜೆ ಕಮಲ್ ಡಾಬಾಗೆ ಹೋಗಿದ್ದಾರೆ. ಅಲ್ಲಿ ಊಟ ಚೆನ್ನಾಗಿಲ್ಲ ಎಂದು ಅದರ ಗುಣಮಟ್ಟದ ಬಗ್ಗೆ ಮಾತಾಡಿದ್ದಾರೆ. ಇದರಿಂದ ಸಿಬ್ಬಂದಿ ಜಗಳಕ್ಕಿಳಿದಿದ್ದಾರೆ. ಬಳಿಕ ಮಾಲೀಕ ಕೂಡ ಬಂದಿದ್ದಾನೆ. ಸಿಬ್ಬಂದಿ ಹಾಗೂ ಮಾಲೀಕ ಸೇರಿ ಪವನ್ ಅವರ ಮೇಲೆ ಪಾತ್ರೆಗಳಿಂದ ಹಲ್ಲೆ ನಡೆಸಿದ್ದಾರೆ.


ಸ್ಥಳೀಯರೊಬ್ಬರು ಪೊಲೀಸರಿಗೆ ಕರೆಮಾಡಿ ವಿಷಯ ತಿಳಿಸಿದ್ದಾರೆ. ಪವನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...