ಊಟ ಚೆನ್ನಾಗಿಲ್ಲ ಎಂದ ಗ್ರಾಹಕನನ್ನು‌ ಕೊಂದ ಸಿಬ್ಬಂದಿ….!

Date:

ಅಡುಗೆ ಚೆನ್ನಾಗಿಲ್ಲ ಎಂದು ಹೇಳಿದ ಗ್ರಾಹಕನನ್ನು ಡಾಬಾ ಸಿಬ್ಬಂದಿ ಕೊಲೆ ಮಾಡಿದ ಘಟನೆ ನವದೆಹಲಿ ಪ್ರೀತ್ ವಿಹಾರ್ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪವನ್ ಕುಮಾರ್ (30)ಎಂದು ಗುರುತಿಸಲಾಗಿದೆ. ಇವರು ಮಂಡಾವ್ಲಿಯಲ್ಲಿ ಸ್ವಂತ ಉಪಹಾರಗೃಹವನ್ನು ಹೊಂದಿದ್ದಾರೆ.

ಭಾನುವಾರ ಸಂಜೆ ಕಮಲ್ ಡಾಬಾಗೆ ಹೋಗಿದ್ದಾರೆ. ಅಲ್ಲಿ ಊಟ ಚೆನ್ನಾಗಿಲ್ಲ ಎಂದು ಅದರ ಗುಣಮಟ್ಟದ ಬಗ್ಗೆ ಮಾತಾಡಿದ್ದಾರೆ. ಇದರಿಂದ ಸಿಬ್ಬಂದಿ ಜಗಳಕ್ಕಿಳಿದಿದ್ದಾರೆ. ಬಳಿಕ ಮಾಲೀಕ ಕೂಡ ಬಂದಿದ್ದಾನೆ. ಸಿಬ್ಬಂದಿ ಹಾಗೂ ಮಾಲೀಕ ಸೇರಿ ಪವನ್ ಅವರ ಮೇಲೆ ಪಾತ್ರೆಗಳಿಂದ ಹಲ್ಲೆ ನಡೆಸಿದ್ದಾರೆ.


ಸ್ಥಳೀಯರೊಬ್ಬರು ಪೊಲೀಸರಿಗೆ ಕರೆಮಾಡಿ ವಿಷಯ ತಿಳಿಸಿದ್ದಾರೆ. ಪವನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Share post:

Subscribe

spot_imgspot_img

Popular

More like this
Related

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...