ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು

Date:

ಬೆಂಗಳೂರು : ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ಡಿಕೆಶಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು ಮಹಿಳೆಯರ ಜೀವನ ಕಾರ್ಯಭಾರಗಳಿಂದ...

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು ಹಾಸನ:...

ಹೋಟೆಲ್ ಬಿಲ್‌ʼಗಳಲ್ಲಿ ಹೆಚ್ಚುವರಿ ಗ್ಯಾಸ್ ಶುಲ್ಕ ಸೇರ್ಪಡೆ: ಗ್ರಾಹಕರಿಂದ ಆಕ್ರೋಶ

ಹೋಟೆಲ್ ಬಿಲ್‌ʼಗಳಲ್ಲಿ ಹೆಚ್ಚುವರಿ ಗ್ಯಾಸ್ ಶುಲ್ಕ ಸೇರ್ಪಡೆ: ಗ್ರಾಹಕರಿಂದ ಆಕ್ರೋಶ ಬೆಂಗಳೂರು: ದೇಶಾದ್ಯಂತ...