ಈ ಘೋರ ಅಪರಾಧ ಮಾಡಿದವರನ್ನು ಎನ್’ಕೌಂಟರ್ ಮಾಡಬೇಕು: ಪ್ರಮೋದ ಮುತಾಲಿಕ್

tnit editors
1 Min Read

ಈ ಘೋರ ಅಪರಾಧ ಮಾಡಿದವರನ್ನು ಎನ್’ಕೌಂಟರ್ ಮಾಡಬೇಕು: ಪ್ರಮೋದ ಮುತಾಲಿಕ್

ಧಾರವಾಡ: ಭಕ್ತಿ-ಭಾವದಿಂದ ತುಂಬಿ ತುಳಕುವ ಪ್ರಸಾದದಲ್ಲಿ ಇಂತಹ ದ್ರೋಹ ಮಾಡಿದ್ದಾರೆ. ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿನ ಕೋಟ್ಯಂತರ ಭಕ್ತರು ಅಲ್ಲಿಗೆ ಬರುತ್ತಾರೆ.
ಭಕ್ತಿ-ಭಾವದಿಂದ ತುಂಬಿ ತುಳಕುವ ಪ್ರಸಾದದಲ್ಲಿ ಇಂತಹ ದ್ರೋಹ ಮಾಡಿದ್ದಾರೆ. ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು. ಇದು ಕ್ರಿಮಿನಲ್ ಅಪರಾಧ. ಹಿಂದೂಗಳ ನಂಬಿಕೆ, ವಿಶ್ವಾಸಕ್ಕೆ ಆಘಾತ ಮಾಡುವ ಕೆಲಸ. ಪ್ರಸಾದದ ಪವಿತ್ರತೆಗೆ ಕಳಂಕ ತಂದ ಕೆಲಸ. ತಪ್ಪಿತಸ್ಥರ ಮೇಲೆ ಕೋರ್ಟ್ ಸೆಕ್ಷನ್ ಹಾಕಿದರೆ ಸಾಲದು, ಕಠಿಣ ಕ್ರಮ ಆಗಬೇಕು ಎಂದಿದ್ದಾರೆ.

Share This Article