ಈ ಘೋರ ಅಪರಾಧ ಮಾಡಿದವರನ್ನು ಎನ್’ಕೌಂಟರ್ ಮಾಡಬೇಕು: ಪ್ರಮೋದ ಮುತಾಲಿಕ್

Date:

ಈ ಘೋರ ಅಪರಾಧ ಮಾಡಿದವರನ್ನು ಎನ್’ಕೌಂಟರ್ ಮಾಡಬೇಕು: ಪ್ರಮೋದ ಮುತಾಲಿಕ್

ಧಾರವಾಡ: ಭಕ್ತಿ-ಭಾವದಿಂದ ತುಂಬಿ ತುಳಕುವ ಪ್ರಸಾದದಲ್ಲಿ ಇಂತಹ ದ್ರೋಹ ಮಾಡಿದ್ದಾರೆ. ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿನ ಕೋಟ್ಯಂತರ ಭಕ್ತರು ಅಲ್ಲಿಗೆ ಬರುತ್ತಾರೆ.
ಭಕ್ತಿ-ಭಾವದಿಂದ ತುಂಬಿ ತುಳಕುವ ಪ್ರಸಾದದಲ್ಲಿ ಇಂತಹ ದ್ರೋಹ ಮಾಡಿದ್ದಾರೆ. ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು. ಇದು ಕ್ರಿಮಿನಲ್ ಅಪರಾಧ. ಹಿಂದೂಗಳ ನಂಬಿಕೆ, ವಿಶ್ವಾಸಕ್ಕೆ ಆಘಾತ ಮಾಡುವ ಕೆಲಸ. ಪ್ರಸಾದದ ಪವಿತ್ರತೆಗೆ ಕಳಂಕ ತಂದ ಕೆಲಸ. ತಪ್ಪಿತಸ್ಥರ ಮೇಲೆ ಕೋರ್ಟ್ ಸೆಕ್ಷನ್ ಹಾಕಿದರೆ ಸಾಲದು, ಕಠಿಣ ಕ್ರಮ ಆಗಬೇಕು ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...