ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು: ಪ್ರಮೋದ್ ಮುತಾಲಿಕ್

Date:

ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು: ಪ್ರಮೋದ್ ಮುತಾಲಿಕ್

ಧಾರವಾಡ: ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಹಲಾಲ್ ಎಂಬುದು ಇಸ್ಲಾಂಗೆ ಸಂಬಂಧಿಸಿದ್ದು. ಅದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ. ಅವರು ಹಲಾಲ್ ಮಾಡಿಕೊಂಡರೆ ಅದಕ್ಕೆ ನಮ್ಮ ವಿರೋಧ ಇಲ್ಲ.
ಆದರೆ, ಅದನ್ನು ಹಿಂದೂಗಳ ಮೇಲೆ ಹೇರುವುದನ್ನು ನಾವು ಒಪ್ಪುವುದಿಲ್ಲ. ಇಸ್ಲಾಂನವರು ಹಲಾಲ್ ಮೂಲಕ ವ್ಯಾಪಾರ ಮಾಡುತ್ತಾರೆ. ಕುಂಕುಮ, ಅರಿಶಿನ, ತೆಂಗಿನಕಾಯಿ, ತಾಳಿ ಇವೆಲ್ಲವನ್ನು ಹಲಾಲ್ ಮೂಲಕ ಮಾರಾಟ ಮಾಡುತ್ತಾರೆ. ಅಂತವರ ಬಳಿ ಹಿಂದೂಗಳು ವ್ಯಾಪಾರ ಮಾಡಬಾರದು ಎಂದರು.
ಹಿಂದೂಗಳು ಶುದ್ಧ ಮತ್ತು ಪವಿತ್ರವಾಗಿರುವ ವಸ್ತುಗಳನ್ನು ಖರೀದಿ ಮಾಡಿ ದೇವರಿಗೆ ಸಮರ್ಪಿಸಬೇಕು. ಗೋ ಹಂತಕರ, ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು. ಮುಸ್ಲಿಂ ವ್ಯಾಪಾರಿಗಳು ವಸ್ತುಗಳ ಮೇಲೆ ಉಗುಳಿ ಹೇಸಿಗೆ ಮಾಡುತ್ತಾರೆ. ಅಂತವರ ಬಳಿ ನಾವು ಯಾಕೆ ವ್ಯಾಪಾರ ಮಾಡಬೇಕು? ಅಂತದನ್ನು ತೆಗೆದುಕೊಂಡು ನೈವೇದ್ಯ ಮಾಡಿ, ಪೂಜೆ ಮಾಡುವುದು ಸರಿಯಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...