ಅರ್ಜುನ್ ಅಂಡ್ ಟೀಂ ಆರೈಕೆ ಮಾಡಿದ ಮಹಾರಾಜ…!

Date:

ದಸರಾ ಹತ್ತಿರ ಬರುತ್ತಿದೆ.‌ ಮೈಸೂರಿನಲ್ಲಿ ದಸರಾ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಎಲ್ಲರಿಗೂ ಗೊತ್ತಿರುವಂತೆ ದಸರಾದ ಪ್ರಮುಖ ಆಕರ್ಷಣೆ ‘ಗಜಪಡೆ’.
ಅರ್ಜುನ್ ಮತ್ತು ತಂಡ ಗಜಪಡೆಯನ್ನು ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಸ್ವತಃ ತಾವೇ ಖುದ್ದು ಆರೈಕೆ ಮಾಡಿದ್ದಾರೆ.

ದಿ: ೧೦.೦೯.೨೦೧೮ ನಮ್ಮ ಮೈಸೂರಿನ ಸಂಸ್ಕೃತಿ ಹಾಗು ಸಂಪ್ರದಾಯಗಳಲ್ಲಿ ಆನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ದಸರಾ ಮಹೋತ್ಸವಕ್ಕೆ ಮೈಸೂರು…

Posted by Yaduveer Krishnadatta Chamaraja Wadiyar on Monday, September 10, 2018

ಅರ್ಜುನನಿಗೆ ಕಬ್ಬು , ಬೆಲ್ಲ ಮತ್ತು ಬಾಳೆ ಹಣ್ಣು ನೀಡಿ ಒಡೆಯರ್ ಆಶೀರ್ವಾದ ಪಡೆದಿದ್ದಾರೆ.
ಈ ಬಾರಿ ಅರ್ಜುನ ದೇವಿ ಚಾಮುಂಡೇಶ್ವರಿಯನ್ನು ಹೊರಲಿದ್ದಾನೆ.
ಗಜಪಡೆಯನ್ನು ಆರೈಕೆ ಮಾಡಿರುವ ಮಹಾರಾಜರು ಫೇಸ್ ಬುಕ್ ಪೋಸ್ಟ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...