ಮೇಷ್ಟ್ರೇ ಇದೇನ್ ಹುಚ್ಚಾಟ…?!

Date:

ಪಾಠ ಮಾಡೋ ಮೇಷ್ಟ್ರೇ ದಾರಿ ತಪ್ಪಿದ್ರೆ ಹೇಗೆ…?‌ ಮೈಸೂರಿನಲ್ಲೊಬ್ಬ ಪ್ರಾಧ್ಯಾಪಕ ಕುಡಿದ ಅಮಲಿನಲ್ಲಿ ಹುಚ್ಚಾಟ ಆಡಿದ್ದಾರೆ.
ಕಂಠ ಪೂರ್ತಿ ಕುಡಿದ ಆತ ಮೊಬೈಲ್ ಟವರ್ ಏರಿ ಕುಳಿತಿದ್ದಾರೆ.
ಈತನ ಹೆಸರು ರಮೇಶ್ ಕುಮಾರ್. ಹಿನಕಲ್ ನಿವಾಸಿ‌. ಪಿಎಚ್ ಡಿ ಮಾಡಿದ್ದಾರೆ. ಕೆಲವು ಕಾಲೇಜುಗಳಲ್ಲಿ ಪಾಠ ಮಾಡ್ತಿದ್ದಾರೆ.


ಕುಡಿದ ಅಮಲಿನಲ್ಲಿ ಹಿನಕಲ್ ಟೆಂಟ್ ಬಳಿ ಟವರ್ ಏರಿ ಕುಳಿತಿದ್ದಾರೆ. ಈ ಹಿಂದೆಯೂ ಒಮ್ಮೆ ಹೀಗೆ ಮಾಡಿದ್ದರಂತೆ. ಇದು ಎರಡನೇ ಬಾರಿ…! ಈ ಪ್ರಾಧ್ಯಾಪಕನ ಕಾಟಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹೈರಾಣಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...