ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿ ಆಯ್ಕೆ

Date:

ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರನ್ನು ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ನೂತನ ಕುಲಪತಿಗಳಾಗಿ ನೇಮಕಗೊಂಡಿರುವ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರ ಅಧಿಕಾರ ಅವಧಿ ಮೂರು ವರ್ಷಗಳು ಇರಲಿದೆ. ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರು ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದರು. ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರು ಶುಕ್ರವಾರವೇ ಅಧಿಕಾರ ಸ್ವೀಕರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...