ಸ್ಯಾಂಡಲ್ ವುಡ್ ನ ಈ ನಟ ಕರೆದರೆ ನಾಗಾರ್ಜುನ್ ಕೂಡಲೇ ಕನ್ನಡ ಸಿನಿಮಾ ಮಾಡ್ತಾರಂತೆ….!

Date:

ತೆಲುಗು ಸೂಪರ್ ಸ್ಟಾರ್ ನಾಗರ್ಜುನ್ ಕನ್ನಡ ಸಿನಿಮಾ ಮಾಡೋಕೆ ರೆಡಿ ಇದ್ದಾರೆ….! ಆದರೆ, ಕನ್ನಡದ ಈ ಸ್ಟಾರ್ ನಟ ಕರೆಯಬೇಕಷ್ಟೇ…!

ಬೆಂಗಳೂರಿನ ಮಾರತಹಳ್ಳಿಯಲ್ಲಿ ಆರಂಭವಾದ ಮಳೆಗೆಯೊಂದರ ಉದ್ಘಾಟನೆಗೆ ಆಗಮಿಸಿದ್ದ ಅವರು ಕನ್ನಡ ಸಿನಿಮಾ ಮಾಡೋ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ‌ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸಹ ಭಾಗವಹಿಸಿದ್ದರು. ಕನ್ನಡ ಸಿನಿಮಾದಲ್ಲಿ ನಟಿಸುವ ಬಗ್ಗೆ ಮಾತನಾಡಿದ ನಾಗಾರ್ಜುನ್, ಶಿವಣ್ಣ ಕರೆದರೆ ತಕ್ಷಣ ಬಂದು ಬಿಡ್ತೀನಿ‌. ಒಂದು ಅದ್ಭುತವಾದ ಕಥೆ ಸಿಕ್ಕರೆ ಖಂಡಿತಾ ಸಿನಿಮಾ ಮಾಡ್ತೀನಿ. ಶಿವಣ್ಣ ಅವರ ಜೊತೆಯಲ್ಲಿ ಅಂದರೆ ಈಗ ಕರೆದರೂ ನಾನು ನಟಿಸುತ್ತೇನೆ. ನಾನು ಡಾ. ರಾಜ್ ಕುಮಾರ್ ಅವರ ಆ್ಯಕ್ಟಿಂಗ್ ನೋಡಿದ್ದೇನೆ. ಅವರು ನನ್ನ ಅಭಿನಯ ನೋಡಿ ಮೆಚ್ಚಿ ಪೋನ್ ಮಾಡಿದ್ದರು ಎಂದು ನಾಗಾರ್ಜುನ್ ಹೇಳಿದ್ದಾರೆ.
‌’ನಾಗಾರ್ಜುನ್ ಜೊತೆ ಸಿನಿಮಾ ಮಾಡಲು ಒಂದು ಒಳ್ಳೆಯ ಸ್ಕ್ರಿಪ್ಟ್ ಬೇಕು. ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತಾ ಇಬ್ಬರೂ ಒಟ್ಟಿಗೆ ನಟಿಸ್ತೀವಿ. ಕನ್ನಡ ಮತ್ತು ತೆಲುಗು ಎರಡಲ್ಲೂ ಸಿನಿಮಾ ಮಾಡಬಹದು ಎಂದು ಶಿವಣ್ಣ ಹೇಳಿದರು

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...